ಮಂಗಳವಾರ, 23 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಮತಗಳ್ಳತನದ ಮೂಲಕ ಪ್ರಜಾಪ್ರಭುತ್ವದ ಕೊಲೆ: ಸಚಿವ ಮಧು ಬಂಗಾರಪ್ಪ

ಮತಗಳ್ಳರೇ ಗದ್ದುಗೆ ಬಿಡಿ ಅಭಿಯಾನಕ್ಕೆ ಚಾಲನೆ
Published : 23 ಸೆಪ್ಟೆಂಬರ್ 2025, 4:49 IST
Last Updated : 23 ಸೆಪ್ಟೆಂಬರ್ 2025, 4:49 IST
ಫಾಲೋ ಮಾಡಿ
Comments
ಮಾಧ್ಯಮ ಕ್ಷೇತ್ರ ಕೆಲವೇ ವ್ಯಕ್ತಿಗಳ ಕೈಯಲ್ಲಿದೆ. ಹೀಗಾಗಿ ಶೇ 80ರಷ್ಟು ಮಾಧ್ಯಮಗಳು ಕೇಂದ್ರ ಸರ್ಕಾರದ ವಿರುದ್ಧ ಸುದ್ದಿ ಮಾಡುವುದಿಲ್ಲ. ಸರ್ಕಾರದ ವಿರುದ್ಧ ಬರೆಯುವವರನ್ನು ಹತ್ತಿಕ್ಕಿ ಜನರ ಹಕ್ಕು ಕಸಿದುಕೊಳ್ಳಲಾಗುತ್ತಿದೆ
– ಮಂಜುನಾಥ ಭಂಡಾರಿ, ವಿಧಾನಪರಿಷತ್ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT