ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಶಿಕಾರಿಪುರ: ನೀರಿಲ್ಲದೇ ಬಾಯಾರಿದೆ ಕೊರಟಿಕೆರೆ ತಾಂಡಾ ಶಾಲೆ!

ಒಂದೂವರೆ ವರ್ಷದಿಂದ ತಪ್ಪದ ಗೋಳು: ಗ್ರಾಮಸ್ಥರ ಆರೋಪ
ಚಂದ್ರಶೇಖರ ಮಠದ
Published : 18 ಫೆಬ್ರುವರಿ 2025, 6:46 IST
Last Updated : 18 ಫೆಬ್ರುವರಿ 2025, 6:46 IST
ಫಾಲೋ ಮಾಡಿ
Comments
‘ಮನೆ ಮನೆ ಗಂಗೆ’ ಯೋಜನೆಯನ್ನು ತಲುಪಿಸುವ ಭರದಲ್ಲಿ ಶಾಲೆಗಿದ್ದ ಬೋರ್‌ವೆಲ್ ಸಂಪರ್ಕ ಕಟ್ ಮಾಡಲಾಗಿದೆ. ಶಾಲೆ ತೊಟ್ಟಿ ಸಿಂಟೆಕ್ಸ್‌ಗೆ ಪೈಪ್‌ಲೈನ್ ಅಳವಡಿಸಬೇಕು. ಶಾಲೆಯ ಸುತ್ತಲೂ ಕಂಪೌಂಡ್ ನಿರ್ಮಿಸಿ ಸಸಿ ನೆಡಬೇಕು. ಈ ಬಗ್ಗೆ ಪಿಡಿಒ ನಿರ್ಲಕ್ಷ್ಯ ಮಾಡಿದರೆ ಗಂಭೀರವಾಗಿ ಪರಿಗಣಿಸಬೇಕು.
ನಾಗರಾಜ ನಾಯ್ಕ, ಶಾಲಾಭಿವೃದ್ಧಿ ಸಮಿತಿ ಸದಸ್ಯ
ಶಾಲೆ ಸಮಸ್ಯೆ ಕುರಿತು ಗ್ರಾಮಸ್ಥರು ಶಾಲೆ ಮುಖ್ಯಶಿಕ್ಷಕರು ಗಮನಕ್ಕೆ ತಂದಿದ್ದು ಸ್ಥಳ ಪರಿಶೀಲನೆ ಮಾಡಲು ಪಿಡಿಒಗೆ ಸೂಚಿಸಿದ್ದೇನೆ. ನೀರಿನ ಸಮಸ್ಯೆ ಕೂಡಲೇ ಪರಿಹರಿಸಲಾಗುವುದು.
ನಾಗರಾಜ್, ಎನ್.ಜಿ ಇ.ಒ, ತಾಲ್ಲೂಕು ಪಂಚಾಯಿತಿ ಶಿಕಾರಿಪುರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT