ಮಾಸ್ತರ್ ಹನುಮಂತಪ್ಪ ಕೊಡಕಣಿ ಪ್ರಾಸ್ತಾವಿಕ ಮಾತನಾಡಿದರು. ಎಸ್. ಪ್ರದೀಪ್ ಕುಮಾರ್, ಡಾ.ಜ್ಞಾನೇಶ್, ರಾಜಣ್ಣ ಎಂ.ಎನ್. ಯಲಕುಂದ್ಲಿ, ಸಂತೋಷ್ ಮುಟುಗುಪ್ಪೆ, ಯುವರಾಜ್ ಯಂಕೇನ್ ಕೊಡಕಣಿ, ಮುಟುಗುಪ್ಪೆ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಹನುಮಂತಪ್ಪ, ಈಶ್ವರ ಸೇವಾ ಸಮಿತಿ ಕಾರ್ಯದರ್ಶಿ ಗಿರೀಶ್ ಹೆಗಡೆ, ‘ಅಭಿರಾಮಿ’ ಸಿನಿಮಾ ನಿರ್ದೇಶಕ ಶರಣ್, ವೀರಣ್ಣ ಶಿಕಾರಿಪುರ, ಮಂಜುನಾಥ್ ಶಿಕಾರಿಪುರ, ಆದರ್ಶ ಇದ್ದರು.