ಆರೋಗ್ಯ ಇಲಾಖೆ ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷ ಮ.ಸ. ನಂಜುಂಡಸ್ವಾಮಿ, ತಾಲ್ಲೂಕು ಅಧ್ಯಕ್ಷ ವೈ. ಮೋಹನ್, ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ. ಮಹೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಡಿ. ತುಕಾರಾಮ್, ಸದಸ್ಯರಾದ ಟಿ.ಡಿ. ಮೇಘರಾಜ್, ಕೆ.ಆರ್. ಗಣೇಶ್ ಪ್ರಸಾದ್, ಮೈತ್ರಿ ಪಾಟೀಲ್, ಸಂತೋಷ್ ಆರ್. ಶೇಟ್, ನೆಹರೂ ಯುವ ಕೇಂದ್ರದ ಗಿರೀಶ್, ಎನ್ಸಿಸಿ ಅಧಿಕಾರಿ ನೂತನ್, ನವೀನ್, ವಿನೋದ್ ಇದ್ದರು.