‘ಈದ್ಗಾ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣಕ್ಕೆ ಮುಸ್ಲಿಮರ ವಿರೋಧವಿಲ್ಲ. ಆದರೆ, ಕಾಂಗ್ರೆಸ್ ವಿರೋಧವಿದೆ. ಪ್ರಧಾನಿ ಮೋದಿ ನಾಯಕತ್ವವನ್ನು ವಿಶ್ವವೇ ಮೆಚ್ಚಿದೆ. ಗಡಿ ವಿವಾದ, ಜಮ್ಮು ಕಾಶ್ಮೀರ ಸಮಸ್ಯೆ ನಿವಾರಣೆ, ಶ್ರೀಲಂಕಾದಿಂದ 3,000 ಮಿನುಗಾರರ ಬಿಡುಗಡೆಯಂಥ ಕೆಲಸ ಮಾಡಿದ್ದಾರೆ. ನಿಜವಾದ ಭಾರತ್ ಜೋಡೊ ಮಾಡುತ್ತಿರುವುದು ಮೋದಿಯೇ ಹೊರತು ರಾಹುಲ್ ಗಾಂಧಿ ಅಲ್ಲ’ ಎಂದು ಹೇಳಿದರು.