ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಕೆ. ರೇವಣಪ್ಪ, ಭೋವಿ ನಿಗಮದ ಅಧ್ಯಕ್ಷ ಸಣ್ಣ ಹನುಮಂತಪ್ಪ, ಮಡಿವಾಳ ಮಾಚಿದೇವ ನಿಗಮದ ಅಧ್ಯಕ್ಷ ರಾಜು ತಲ್ಲೂರು, ರಥ ಯಾತ್ರೆಯ ರಾಜ್ಯ ಸಂಚಾಲಕ ರಾಜಪ್ಪ, ಸಹ ಸಂಚಾಲಕ ದತ್ತಾತ್ರೆಯ, ಕೆ.ಎಸ್.ಡಿ.ಎಲ್ ನಿರ್ದೇಶಕಿ ನಿವೇದಿತಾ ರಾಜು, ಸವಿತಾ ಶಿವಕುಮಾರ್, ಟೌನ್ ಅಧ್ಯಕ್ಷ ಮಂಚಿ ಶಿವಣ್ಣ, ಟಿ. ರಾಜು, ತಡಗಣಿ ಮಂಜುನಾಥ್, ಪವನ್ ಕಲಾಲ್, ರವಿ ಶಾನುಬೋಗ್, ರಟ್ಟಿಹಳ್ಳಿ ಲೋಕೇಶ್, ಎಚ್.ಎಂ. ಚಂದ್ರಶೇಖರ್ ಸೇರಿ ಪ್ರಮುಖರು ಭಾಗವಹಿಸಿದ್ದರು.