ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಶೀಲ ಶೆಟ್ಟಿ, ಶಿವಮೊಗ್ಗ ಬಿ.ಸಿ. ಟ್ರಸ್ಟ್ ನಿರ್ದೇಶಕ ಚಂದ್ರಶೇಖರ್, ಜನಜಾಗೃತಿ ಅಧ್ಯಕ್ಷ ಸೊಪ್ಪುಗುಡ್ಡೆ ರಾಘವೇಂದ್ರ, ಮಲೆನಾಡು ಮಹಿಳಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಪ್ರಸಿಲ್ಲಾ ಪಿಂಟೊ, ಆಪ್ತ ಸಮಾಲೋಚಕಿ ವಿನುತಾ ಮುರುಳಿದರ್, ಸಹಾಯಕ ಸರ್ಕಾರಿ ಅಭಿಯೋಜಕಿ ಪ್ರೇಮಲೀಲಾ, ತಾಲ್ಲೂಕು ಕರವೇ ಅಧ್ಯಕ್ಷೆ ಜ್ಯೋತಿ ದಿಲೀಪ್ ಇದ್ದರು.