<p><strong>ಸಾಗರ:</strong> ತಾಲ್ಲೂಕಿನ ಅದರಂತೆ ಗ್ರಾಮದ ಮಿಥುನ್(27) ಶುಕ್ರವಾರ ರಾತ್ರಿ ಬೆಂಗಳೂರಿನ ರಾಜ ಕಾಲುವೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.</p>.<p>ಅದರಂತೆ ಗ್ರಾಮದ ಕೃಷಿಕ ಅಶೋಕ್ ಅವರ ಪುತ್ರ ಮಿಥುನ್ ಡಿಪ್ಲೊಮಾ ಎಂಜಿನಿಯರಿಂಗ್ ಪದವಿ ಪಡೆದಿದ್ದು ಕಳೆದ ನಾಲ್ಕು ವರ್ಷಗಳಿಂದ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದರು.</p>.<p>ಮಿಥುನ್ ಅವರು ರಾಜ ಕಾಲುವೆ ಬಳಿ ತಮ್ಮ ಬೈಕ್ ನಿಲ್ಲಿಸಿದ್ದು ಬೈಕ್ ತೆಗೆಯಲು ಹೋದಾಗ ಕಾಲು ಜಾರಿ ಬೈಕ್ ಸಮೇತ ಕಾಲುವೆಗೆ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಸಾಗರ:</strong> ತಾಲ್ಲೂಕಿನ ಅದರಂತೆ ಗ್ರಾಮದ ಮಿಥುನ್(27) ಶುಕ್ರವಾರ ರಾತ್ರಿ ಬೆಂಗಳೂರಿನ ರಾಜ ಕಾಲುವೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.</p>.<p>ಅದರಂತೆ ಗ್ರಾಮದ ಕೃಷಿಕ ಅಶೋಕ್ ಅವರ ಪುತ್ರ ಮಿಥುನ್ ಡಿಪ್ಲೊಮಾ ಎಂಜಿನಿಯರಿಂಗ್ ಪದವಿ ಪಡೆದಿದ್ದು ಕಳೆದ ನಾಲ್ಕು ವರ್ಷಗಳಿಂದ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದರು.</p>.<p>ಮಿಥುನ್ ಅವರು ರಾಜ ಕಾಲುವೆ ಬಳಿ ತಮ್ಮ ಬೈಕ್ ನಿಲ್ಲಿಸಿದ್ದು ಬೈಕ್ ತೆಗೆಯಲು ಹೋದಾಗ ಕಾಲು ಜಾರಿ ಬೈಕ್ ಸಮೇತ ಕಾಲುವೆಗೆ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>