ರಾಜಕೀಯ ಹಿತಾಸಕ್ತಿಗೆ ಅಂಬೇಡ್ಕರ್ ಅವರನ್ನು ಬಳಸಿಕೊಳ್ಳಲಾಗುತ್ತಿದೆಯೇ ವಿನಾ ಅವರ ತತ್ವಗಳನ್ನು ರಾಜಕೀಯದಲ್ಲಿ ಅನುಸರಿಸುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಂಬೇಡ್ಕರ್ ಜ್ಞಾನದರ್ಶನ ಅಭಿಯಾನ ಚಿಕ್ಕಮಗಳೂರು ಸಂಚಾಲಕ ಗೌಸ್ ಮೊಹಿದ್ದೀನ್, ಲವ, ಚಿಕ್ಕಮಗಳೂರು ಸಿಪಿಐ ಮುಖಂಡ ಬಿ.ಅಮ್ಜದ್, ಹೇಮಂತ್, ಮಂಜುಳಾ, ಶಿವಬಸಪ್ಪ, ರಾಜ್ಯ ರೈತ ಸಂಘದ ಕಾರ್ಯಧ್ಯಕ್ಷ ಕೆ.ಟಿ.ಗಂಧಾಗರ್, ರಾಧಾ ಸುಂದರೇಶ್ ಉಪಸ್ಥಿತರಿದ್ದರು.