ಪ್ರಾಂಶುಪಾಲರಾದ ಪ್ರೊ.ಜಿ. ಶಕುಂತಲಾ ಅಧ್ಯಕ್ಷತೆ ವಹಿಸಿದ್ದರು. ಮಿಮಿಕ್ರಿ ಕಲಾವಿದ ಪಟ್ಟಾಭಿರಾಮ್ ಸುಳ್ಯ, ರಾಷ್ಟ್ರೀಯ ಅಂಧರ ಕ್ರಿಕೆಟ್ ತಂಡದ ನಾಯಕ ಶೇಖರ್ನಾಯ್ಕ, ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಗೋಪಾಲ್ನಾಯ್ಕ, ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ.ಎಚ್.ಎಂ. ವಾಗ್ದೇವಿ, ದೈಹಿಕ ಶಿಕ್ಷಣ ನಿರ್ದೇಶಕ ಕೆ. ಲಕ್ಷ್ಮಣಪ್ಪ, ವಿಜ್ಞಾನ ಪರಿಷತ್ತು ಅಧ್ಯಾಪಕ ಕಾರ್ಯದರ್ಶಿ ಡಾ.ಸಯ್ಯದ್ ಸನಾವುಲ್ಲ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.