ಇಂತಹ ತಂತ್ರಜ್ಞಾನ ಸಮರ್ಪಕವಾಗಿ ಬಳಸಿಕೊಂಡರೆ ನ್ಯಾಯಾಂಗದ ಭಾಗವಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಚಿದಾನಂದ ಎಸ್. ಪಾಟೀಲ್, ಎನ್ಇಎಸ್ ವಿದ್ಯಾಸಂಸ್ಥೆಯ ಅಧ್ಯಕ್ಷ ಕೆ.ಎಸ್. ವಿಶ್ವನಾಥ್, ಕಾರ್ಯದರ್ಶಿ ಎಸ್.ಎನ್. ನಾಗರಾಜ್ ಇದ್ದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಜಿ.ಆರ್. ಜಗದೀಶ್ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಅನಲಾ ಸ್ವಾಗತಿಸಿದರು. ಪ್ರೊ. ರೋಹಿಣಿ ಕಾರ್ಯಕ್ರಮ ನಿರೂಪಿಸಿದರು.