ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಮಧ್ಯಂತರ ಪರಿಹಾರ ನೀಡಬೇಕು. ವೇತನ ಆಯೋಗ ವರದಿ ನೀಡಿದ ತಕ್ಷಣವೇ ವೇತನ ಹೆಚ್ಚಳ ಜಾರಿಗೆ ತರಬೇಕು. ಪ್ರಸಕ್ತ ವರ್ಷದ ಏಪ್ರಿಲ್ 1ರಿಂದಲೇ ಪೂರ್ವಾನ್ವಯ ಮಾಡಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರುದ್ರೇಗೌಡ, ಮುಖಂಡರಾದ ಬಿಳಕಿ ಕೃಷ್ಣಮೂರ್ತಿ, ಎಂ. ಶಂಕರ್ ಎಸ್.ಎನ್. ಚನಬಸಪ್ಪ, ಎನ್.ಜೆ. ರಾಜಶೇಖರ್ ಎಚ್.ಸಿ. ಬಸವರಾಜಪ್ಪ, ಮಧುಸೂದನ್, ಅನಿತಾ ರವಿಶಂಕರ್, ನಾಗರಾಜ್, ರತ್ನಾಕರ ಶೆಣೈ, ಅಣ್ಣಪ್ಪ ಉಪಸ್ಥಿತರಿದ್ದರು.