‘ಕಾಡಾ’ ಮಾಜಿ ಅಧ್ಯಕ್ಷ ನಗರದ ಮಹಾದೇವಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಣಿ ಮಾಲತೇಶ್, ಜಿಲ್ಲಾ ಪಂಚಾಯ್ತಿ ಸದಸ್ಯ ಎಚ್.ಪಿ. ನರಸಿಂಗನಾಯ್ಕ, ಪುರಸಭೆ ಸದಸ್ಯರಾದ ಹುಲ್ಮಾರ್ ಮಹೇಶ್, ಮಧು, ಬಡಗಿ ಪಾಲಾಕ್ಷ, ಯುವ ಕಾಂಗ್ರೆಸ್ ಅಧ್ಯಕ್ಷ ಉಳ್ಳಿ ದರ್ಶನ್, ಮುಖಂಡರಾದ ತಿಮ್ಮಣ್ಣ, ರವಿ, ಪಚ್ಚಿ ಗಿಡ್ಡಪ್ಪ, ಹಳ್ಳೂರು ಪರಮೇಶ್ವರಪ್ಪ, ಸ.ನಾ. ಮಂಜಪ್ಪ, ಭಂಡಾರಿ ಮಾಲತೇಶ್, ರವಿಕಿರಣ್, ಯು.ಬಿ. ವಿಜಯ್, ಜಿದ್ದು ಮಂಜುನಾಥ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪದಾಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಸದ ಬಿ.ಎಸ್. ಯಡಿಯೂರಪ್ಪ ಅವರ ಪ್ರತಿಕೃತಿ ದಹನ ಮಾಡಿದರು.