<p class="Briefhead">ಬಸ್ ನಿಲ್ದಾಣಗಳಲ್ಲಿ ಇಂದಿನಿಂದ ಮಳಿಗೆಗಳು ಬಂದ್</p>.<p>ಬೆಂಗಳೂರು: ನಗರದ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿರುವ ಹೋಟೆಲ್ಗಳು ಹಾಗೂ ಮಳಿಗೆಗಳನ್ನು ಜು.9ರಿಂದ ತಾತ್ಕಾಲಿಕವಾಗಿ ಬಂದ್ ಮಾಡಲು ಹೋಟೆಲ್ ಮಾಲೀಕರು ಮತ್ತು ಮಳಿಗೆದಾರರು ನಿರ್ಧರಿಸಿದ್ದಾರೆ.</p>.<p>ನಗರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡಿರುವುದರಿಂದ ಬಸ್ ನಿಲ್ದಾಣಗಳು ಪ್ರಯಾಣಿಕರಿಲ್ಲದೆ ಭಣಗುಡುತ್ತಿವೆ. ಇಲ್ಲಿನ ಹೋಟೆಲ್ಗಳು ಹಾಗೂ ಮಳಿಗೆಗಳು ನಷ್ಟ ಅನುಭವಿಸುತ್ತಿವೆ. ಹಾಗಾಗಿ ತಾತ್ಕಾಲಿಕವಾಗಿ ಮಳಿಗೆಗಳನ್ನು ಬಂದ್ ಮಾಡುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><strong>ಚಾಲಕರಿಗೆ ಪರಿಹಾರ ಧನ: ಅವಧಿ ವಿಸ್ತರಣೆ</strong></p>.<p>ಆಟೊ, ಟ್ಯಾಕ್ಸಿ ಚಾಲಕರು ಪರಿಹಾರ ಧನ ಪಡೆಯಲು ‘ಸೇವಾ ಸಿಂಧು’ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="Briefhead">ಬಸ್ ನಿಲ್ದಾಣಗಳಲ್ಲಿ ಇಂದಿನಿಂದ ಮಳಿಗೆಗಳು ಬಂದ್</p>.<p>ಬೆಂಗಳೂರು: ನಗರದ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿರುವ ಹೋಟೆಲ್ಗಳು ಹಾಗೂ ಮಳಿಗೆಗಳನ್ನು ಜು.9ರಿಂದ ತಾತ್ಕಾಲಿಕವಾಗಿ ಬಂದ್ ಮಾಡಲು ಹೋಟೆಲ್ ಮಾಲೀಕರು ಮತ್ತು ಮಳಿಗೆದಾರರು ನಿರ್ಧರಿಸಿದ್ದಾರೆ.</p>.<p>ನಗರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡಿರುವುದರಿಂದ ಬಸ್ ನಿಲ್ದಾಣಗಳು ಪ್ರಯಾಣಿಕರಿಲ್ಲದೆ ಭಣಗುಡುತ್ತಿವೆ. ಇಲ್ಲಿನ ಹೋಟೆಲ್ಗಳು ಹಾಗೂ ಮಳಿಗೆಗಳು ನಷ್ಟ ಅನುಭವಿಸುತ್ತಿವೆ. ಹಾಗಾಗಿ ತಾತ್ಕಾಲಿಕವಾಗಿ ಮಳಿಗೆಗಳನ್ನು ಬಂದ್ ಮಾಡುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><strong>ಚಾಲಕರಿಗೆ ಪರಿಹಾರ ಧನ: ಅವಧಿ ವಿಸ್ತರಣೆ</strong></p>.<p>ಆಟೊ, ಟ್ಯಾಕ್ಸಿ ಚಾಲಕರು ಪರಿಹಾರ ಧನ ಪಡೆಯಲು ‘ಸೇವಾ ಸಿಂಧು’ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>