ಶ್ರದ್ಧಾಂಜಲಿ: ಕನ್ನಡ ಸಹೃದಯ ಬಳಗ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್, ತಾಲ್ಲೂಕು ಕುರುಬರ ಸಂಘ, ವಿನಾಯಕ ಗೆಳೆಯರ ಬಳಗ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿಚಾರ ವೇದಿಕೆ, ಕರ್ನಾಟಕ ಪ್ರತಿಭಾ ಕೇಂದ್ರ, ತಾಲ್ಲೂಕು ದಲಿತ ಸಂಘರ್ಷ ಸಮಿತಿ, ತಾಲ್ಲೂಕು ಆರ್ಯ ಈಡಿಗರ ಸಂಘ, ತಿಗಳರ ಕ್ಷೇಮಾಭಿವೃದ್ಧಿ ಸಂಘ, ಒಕ್ಕಲಿಗರ ಸಂಘ, ವಿಶ್ವಕರ್ಮ ಸಮಾಜ, ಕುರುಹಿನಶೆಟ್ಟಿ ಸಂಘ, ಗಾಣಿಗರ ಸಂಘ, ಕುಂಬಾರರ ಸಂಘ, ತಾಲ್ಲೂಕು ಶಿಕ್ಷಕರ ಸಂಘ, ಆರ್ಯವೈಶ್ಯ ಮಂಡಳಿ, ತಾಲ್ಲೂಕು ಮಾಚಿದೇವ ಮಡಿವಾಳರ ಸಂಘ, ತಾಲ್ಲೂಕು ರೈತಸಂಘ ಹಾಗೂ ಹಸಿರು ಸೇನೆ, ತಾಲ್ಲೂಕು ಸವಿತಾ ಸಮಾಜ, ವೀರಶೈವ ವಿನಾಯಕ ಗೆಳೆಯರ ಬಳಗ ಸೇರಿದಂತೆ ಇತರ ಸಂಘ ಸಂಸ್ಥೆಗಳ ವತಿಯಿಂದ ಶ್ರದ್ಧಾಂಜಲಿ ನಡೆಯಿತು.