<p>ತಿಕೋಟಾ: ‘ಎಲ್ಲ ಮಕ್ಕಳಲ್ಲೂ ಒಂದೊಂದು ಪ್ರತಿಭೆ ಅಡಕವಾಗಿರುತ್ತದೆ. ಮಕ್ಕಳು ಆಟೋಟಗಳಲ್ಲಿ ಪಾಳ್ಗೊಳ್ಳುವ ಮೂಲಕ ದೈಹಿಕವಾಗಿ ಸದೃಢರಾಗಬೇಕು ಎಂದು ಘೋಣಸಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದರಾಯ ಸಿದ್ದನಾಥ ಹೇಳಿದರು.</p>.<p>ತಾಲ್ಲೂಕಿನ ಕಳ್ಳಕವಟಗಿಯಲ್ಲಿ ಬುಧವಾರ ಏರ್ಪಡಿಸಿದ್ದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಅವರು ಮಾತನಾಡಿದರು.</p>.<p>‘ಕೆಲವು ಮಕ್ಕಳು ವಿವಿಧ ಆಟಗಳನ್ನು ಆಡಲು ದೈಹಿಕವಾಗಿ ಸಮರ್ಥರಿದ್ದರೂ ಅವರಿಗೆ ಅವಕಾಶಗಳು ದೊರೆತಿರುವುದಿಲ್ಲ. ಇಂತಹ ಮಕ್ಕಳಿಗೆ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಅವಕಾಶ ಮಾಡಿಕೊಡಬೇಕು. ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಕೊಡಲಾಗುವುದು’ ಎಂದು ಘೋಷಿಸಿದರು.</p>.<p>ಸಿಆರ್ಪಿ ಎ.ಜೆ.ಬೋಸಲೆ ಮಾತನಾಡಿ, ‘ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ವಿದ್ಯಾರ್ಥಿಗಳು ಸೋಲು–ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು’ ಎಂದರು.</p>.<p>ಎಂ.ಐ.ಕನಬೂರ, ಶೇಖಸಾಬ ಮುಲ್ಲಾ, ಮಲ್ಲಪ್ಪ ರಾಸ್ಕರ, ಸದಾಶಿವ ಗಿಡ್ಡನವರ, ಎಚ್.ಎಸ್.ಹೊನಮೋರೆ, ಎಸ್.ವಿ.ಸಿಂಗೆ, ಎಸ್.ಬಿ.ಕಾಂಬಳೆ, ಎಚ್.ಆರ್.ಕಲಾಲ, ಎಚ್.ಎಸ್.ಬಂಡಿವಡ್ಡರ, ವಿ.ಎಸ್.ಬಿರಾದಾರ, ಎಸ್.ವೈ.ಲಂಬು, ಸವಿತಾ ಹತ್ತಿಕಾಳ, ಸದಾಶಿವ ಮುಂಜೆ, ಎಚ್.ಆರ್.ಕಲಾಲ, ದುಂಡಪ್ಪ ಲಂಗೂಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿಕೋಟಾ: ‘ಎಲ್ಲ ಮಕ್ಕಳಲ್ಲೂ ಒಂದೊಂದು ಪ್ರತಿಭೆ ಅಡಕವಾಗಿರುತ್ತದೆ. ಮಕ್ಕಳು ಆಟೋಟಗಳಲ್ಲಿ ಪಾಳ್ಗೊಳ್ಳುವ ಮೂಲಕ ದೈಹಿಕವಾಗಿ ಸದೃಢರಾಗಬೇಕು ಎಂದು ಘೋಣಸಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದರಾಯ ಸಿದ್ದನಾಥ ಹೇಳಿದರು.</p>.<p>ತಾಲ್ಲೂಕಿನ ಕಳ್ಳಕವಟಗಿಯಲ್ಲಿ ಬುಧವಾರ ಏರ್ಪಡಿಸಿದ್ದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಅವರು ಮಾತನಾಡಿದರು.</p>.<p>‘ಕೆಲವು ಮಕ್ಕಳು ವಿವಿಧ ಆಟಗಳನ್ನು ಆಡಲು ದೈಹಿಕವಾಗಿ ಸಮರ್ಥರಿದ್ದರೂ ಅವರಿಗೆ ಅವಕಾಶಗಳು ದೊರೆತಿರುವುದಿಲ್ಲ. ಇಂತಹ ಮಕ್ಕಳಿಗೆ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಅವಕಾಶ ಮಾಡಿಕೊಡಬೇಕು. ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಕೊಡಲಾಗುವುದು’ ಎಂದು ಘೋಷಿಸಿದರು.</p>.<p>ಸಿಆರ್ಪಿ ಎ.ಜೆ.ಬೋಸಲೆ ಮಾತನಾಡಿ, ‘ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ವಿದ್ಯಾರ್ಥಿಗಳು ಸೋಲು–ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು’ ಎಂದರು.</p>.<p>ಎಂ.ಐ.ಕನಬೂರ, ಶೇಖಸಾಬ ಮುಲ್ಲಾ, ಮಲ್ಲಪ್ಪ ರಾಸ್ಕರ, ಸದಾಶಿವ ಗಿಡ್ಡನವರ, ಎಚ್.ಎಸ್.ಹೊನಮೋರೆ, ಎಸ್.ವಿ.ಸಿಂಗೆ, ಎಸ್.ಬಿ.ಕಾಂಬಳೆ, ಎಚ್.ಆರ್.ಕಲಾಲ, ಎಚ್.ಎಸ್.ಬಂಡಿವಡ್ಡರ, ವಿ.ಎಸ್.ಬಿರಾದಾರ, ಎಸ್.ವೈ.ಲಂಬು, ಸವಿತಾ ಹತ್ತಿಕಾಳ, ಸದಾಶಿವ ಮುಂಜೆ, ಎಚ್.ಆರ್.ಕಲಾಲ, ದುಂಡಪ್ಪ ಲಂಗೂಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>