ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುವ ವಾಲಿಬಾಲ್ ತಂಡದಲ್ಲಿ ವಿನೋದ ಹಿರೇಕುರುಬರ, ಈಶ್ವರ ಚವ್ಹಾಣ, ಅಕ್ಷಯ ಲಮಾಣಿ, ಅಜೀತ ರಾಠೋಡ, ಅಭಿಷೇಕ ನಾಯಕ, ವಿಕಾಸ ಈಳಗೇರ, ಅಭಿಷೇಕ ಕಟ್ಟಿ, ಮಹೇಶ ಮೇಡೆದಾರ, ವಿಕಾಸ ತಾಂಬೆ, ರೋಹಿತ ಚವ್ಹಾಣ, ವಿಶ್ವನಾಥ ಮಠಪತಿ, ಸಿದ್ದಪ್ಪ ಬಡಿಗೇರ ಇದ್ದಾರೆ. ಇಲ್ಲಿಯೂ ಇವರ ಗೆಲುವು ಖಚಿತ ಎಂಬ ವಿಶ್ವಾಸ ಶಿಕ್ಷಕರದ್ದಾಗಿದೆ.