ಶನಿವಾರ, 12 ಜುಲೈ 2025
×
ADVERTISEMENT

ರಾಜ್ಯ

ADVERTISEMENT

ಗ್ಯಾರಂಟಿ ಯೋಜನೆಯಿಂದ ಮಹಿಳಾ ಸಬಲೀಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಹಲ್ಯಾಬಾಯಿ ಹೋಳ್ಕರ್ ಜನ್ಮದಿನಾಚರಣೆ ಸಮಾರಂಭದಲ್ಲಿ ಸಿದ್ದರಾಮಯ್ಯ ಅಭಿಮತ
Last Updated 12 ಜುಲೈ 2025, 14:44 IST
ಗ್ಯಾರಂಟಿ ಯೋಜನೆಯಿಂದ ಮಹಿಳಾ ಸಬಲೀಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಂಧರ ಸುಗಮ ಸಂಚಾರಕ್ಕಾಗಿ ‘ಆನ್‌ಬೋರ್ಡ್’: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬಿಎಂಟಿಸಿಯ 125 ಬಸ್‌ಗಳಲ್ಲಿ ಅಳವಡಿಸಿದ ತಂತ್ರಜ್ಞಾನಕ್ಕೆ ಚಾಲನೆ
Last Updated 12 ಜುಲೈ 2025, 14:44 IST
ಅಂಧರ ಸುಗಮ ಸಂಚಾರಕ್ಕಾಗಿ ‘ಆನ್‌ಬೋರ್ಡ್’: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಜುಲೈ 19ರಂದು ಮೈಸೂರಲ್ಲಿ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ

State Govt Event: ಮೈಸೂರು: ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶವನ್ನು ಜುಲೈ 19ರಂದು ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ. ಈ ಸಂಬಂಧ ಸಿದ್ಧತೆ ಕೈಗೊಳ್ಳುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ...
Last Updated 12 ಜುಲೈ 2025, 14:05 IST
ಜುಲೈ 19ರಂದು ಮೈಸೂರಲ್ಲಿ ರಾಜ್ಯ ಸರ್ಕಾರದ ಎರಡು  ವರ್ಷಗಳ ಸಾಧನಾ ಸಮಾವೇಶ

ರಾಜಕೀಯದಲ್ಲಿ ಕ್ರಾಂತಿ ಯಾವಾಗ ಬೇಕಾದರೂ ಆಗಬಹುದು: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್

Karnataka Political Climate: ಮೈಸೂರು: ‘ಇದು ರಾಜಕಾರಣ. ಪಕ್ಷದಲ್ಲಿ ಯಾವಾಗ ಬೇಕಾದರೂ ಕ್ರಾಂತಿ ಆಗಬಹುದು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಶಾಸಕ ತನ್ವೀರ್‌ ಸೇಠ್ ಹೇಳಿದರು.
Last Updated 12 ಜುಲೈ 2025, 13:47 IST
ರಾಜಕೀಯದಲ್ಲಿ ಕ್ರಾಂತಿ ಯಾವಾಗ ಬೇಕಾದರೂ ಆಗಬಹುದು: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್

ಸಿದ್ದರಾಮಯ್ಯ ಹೇಳಿದ ಮೇಲೆ ಮುಗಿತು, ಡಿಕೆಶಿಗೆ ಹೆಚ್ಚಿನ ಶಾಸಕರ ಬೆಂಬಲ ಇಲ್ಲ: HCM

ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಹೇಳಿದರು.
Last Updated 12 ಜುಲೈ 2025, 13:12 IST
ಸಿದ್ದರಾಮಯ್ಯ ಹೇಳಿದ ಮೇಲೆ ಮುಗಿತು, ಡಿಕೆಶಿಗೆ ಹೆಚ್ಚಿನ ಶಾಸಕರ ಬೆಂಬಲ ಇಲ್ಲ: HCM

ಯುವತಿ ಮನೆಯವರು ಹೆಣ್ಣು ಕೊಡುವುದಿಲ್ಲ, ಹುಶಾರ್ ಎಂದಿದ್ದಕ್ಕೆ ಯುವ ಪ್ರೇಮಿ ನೇಣಿಗೆ

ನಾಲ್ವರ ವಿರುದ್ಧ ಹರಪನಹಳ್ಳಿ ಸ್ಥಳೀಯ ಠಾಣೆಯಲ್ಲಿ ದೂರು ದಾಖಲಾಗಿದೆ.
Last Updated 12 ಜುಲೈ 2025, 12:56 IST
ಯುವತಿ ಮನೆಯವರು ಹೆಣ್ಣು ಕೊಡುವುದಿಲ್ಲ, ಹುಶಾರ್ ಎಂದಿದ್ದಕ್ಕೆ ಯುವ ಪ್ರೇಮಿ ನೇಣಿಗೆ

ಭಾಗವತ್ ಹೇಳಿದಂತೆ ಮೋದಿ ಇಳಿಸಿ ಗಡ್ಕರಿ ಅವರನ್ನು ಪಿಎಂ ಮಾಡಿ: BJPಗೆ ಶಾಸಕ ಬೇಳೂರು

RSS Leadership Comment: ಶಿವಮೊಗ್ಗ: '75 ವರ್ಷ ತುಂಬಿದೆ ಎಂದು ಬಿ.ಎಸ್.ಯಡಿಯೂರಪ್ಪ ಅವರನ್ನು ಕಣ್ಣೀರು ಹಾಕಿಸಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದ ಬಿಜೆಪಿಯ ಪಾಪಿಗಳು ಈಗ ಪ್ರಧಾನಮಂತ್ರಿ ಸ್ಥಾನದ ವಿಚಾರದಲ್ಲೂ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಆಶಯದಂತೆ ನಡೆದುಕೊಳ್ಳಲಿ' ಎಂದು...
Last Updated 12 ಜುಲೈ 2025, 11:34 IST
ಭಾಗವತ್ ಹೇಳಿದಂತೆ ಮೋದಿ ಇಳಿಸಿ ಗಡ್ಕರಿ ಅವರನ್ನು ಪಿಎಂ ಮಾಡಿ: BJPಗೆ ಶಾಸಕ ಬೇಳೂರು
ADVERTISEMENT

RCB ಕಾಲ್ತುಳಿತ: ಕುನ್ಹಾ ವರದಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ– ಪ್ರಹ್ಲಾದ ಜೋಶಿ

Michael Cunha Report: ಹುಬ್ಬಳ್ಳಿ: ‘ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತಕ್ಕೆ ಪೊಲೀಸರ ವೈಫಲ್ಯವೇ ಕಾರಣ ಎಂದು ತನಿಖೆ ನಡೆಸಿದ್ದ ನಿವೃತ್ತ ನ್ಯಾಯಮೂರ್ತಿ ಮೈಕಲ್ ಕುನ್ಹಾ ವರದಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ’ ಎಂದು ಕೇಂದ್ರ...
Last Updated 12 ಜುಲೈ 2025, 10:55 IST
RCB ಕಾಲ್ತುಳಿತ: ಕುನ್ಹಾ ವರದಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ– ಪ್ರಹ್ಲಾದ ಜೋಶಿ

ಮದುವೆಯಾಗಿ ಮೂರೇ ತಿಂಗಳಿಗೆ ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ! ಹೈಡ್ರಾಮಾ

Viral Video News: ರಾಯಚೂರು: ತಾಲ್ಲೂಕಿನ ಗುರ್ಜಾಪುರ ಬಳಿಯ ಕೃಷ್ಣಾ ನದಿಯ ಬ್ರಿಜ್‌ ಕಂ ಬ್ಯಾರೇಜ್‌ ಮೇಲೆ ಪೊಟೊ ತೆಗೆಸಿಕೊಳ್ಳುತ್ತಿದ್ದ ವ್ಯಕ್ತಿಯನ್ನು ಆತನ ಪತ್ನಿಯೇ ಶನಿವಾರ ನದಿಗೆ ತಳ್ಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
Last Updated 12 ಜುಲೈ 2025, 10:34 IST
ಮದುವೆಯಾಗಿ ಮೂರೇ ತಿಂಗಳಿಗೆ ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ! ಹೈಡ್ರಾಮಾ

ರೈಲ್ವೆ ಇಲಾಖೆಯಲ್ಲಿನ ಖಾಲಿ ಹುದ್ದೆಗಳು ಶೀಘ್ರ ಭರ್ತಿ: ಸಚಿವ ಪ್ರಲ್ಹಾದ ಜೋಶಿ

Government Job Drive: ಹುಬ್ಬಳ್ಳಿ: ‘ಎರಡು ವರ್ಷದ ಅವಧಿಯಲ್ಲಿ ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ 8,440 ಮಂದಿಗೆ ಉದ್ಯೋಗ ನೀಡಲಾಗಿದೆ. ಇನ್ನೂ 3,500 ಹುದ್ದೆಗಳು ಖಾಲಿಯಿದ್ದು, ಎರಡು ವರ್ಷಗಳ ಅವಧಿಯಲ್ಲಿ ಭರ್ತಿ ಮಾಡಿಕೊಳ್ಳಲಾಗುವುದು’ ಎಂದು ಕೇಂದ್ರ ಸಚಿವ...
Last Updated 12 ಜುಲೈ 2025, 9:27 IST
ರೈಲ್ವೆ ಇಲಾಖೆಯಲ್ಲಿನ ಖಾಲಿ ಹುದ್ದೆಗಳು ಶೀಘ್ರ ಭರ್ತಿ: ಸಚಿವ ಪ್ರಲ್ಹಾದ ಜೋಶಿ
ADVERTISEMENT
ADVERTISEMENT
ADVERTISEMENT