ಗುರುವಾರ, 30 ಅಕ್ಟೋಬರ್ 2025
×
ADVERTISEMENT

ರಾಜ್ಯ

ADVERTISEMENT

ಚಲನಚಿತ್ರ ಪ್ರಶಸ್ತಿಗಳು ಪ್ರಕಟ: ಉಮಾಶ್ರೀಗೆ ರಾಜಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ

2019ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಪ್ರಕಟ
Last Updated 30 ಅಕ್ಟೋಬರ್ 2025, 16:23 IST
ಚಲನಚಿತ್ರ ಪ್ರಶಸ್ತಿಗಳು ಪ್ರಕಟ: ಉಮಾಶ್ರೀಗೆ ರಾಜಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ

ಲಿಂಗಸುಗೂರಿನಲ್ಲಿ RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಒ ಅಮಾನತು ಆದೇಶಕ್ಕೆ ತಡೆ

ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಪಿಡಿಒ ಕೆ.ಪಿ.ಪ್ರವೀಣ್‌ ಕುಮಾರ್‌ ಅವರನ್ನು ಅಮಾನತು ಮಾಡಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕೆಎಸ್‌ಎಟಿ (ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ) ತಡೆ ನೀಡಿದೆ.
Last Updated 30 ಅಕ್ಟೋಬರ್ 2025, 16:18 IST
ಲಿಂಗಸುಗೂರಿನಲ್ಲಿ RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಒ ಅಮಾನತು ಆದೇಶಕ್ಕೆ ತಡೆ

ಕನ್ನೋಳಿ ಟೋಲ್‌ ಸಿಬ್ಬಂದಿ ಮೇಲೆ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಪುತ್ರನಿಂದ ಹಲ್ಲೆ

BJP leader Viju Gowda Patil's son attacks ಸಿಂದಗಿ ತಾಲ್ಲೂಕಿನ ಕನ್ನೋಳಿಯಲ್ಲಿ ವಿಜಯಪುರ –ಕಲಬುರ್ಗಿ ಹೆದ್ದಾರಿಯಲ್ಲಿರುವ ಟೋಲ್‌ ನಾಕಾ ಸಿಬ್ಬಂದಿಯನ್ನು ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಅವರ ಪುತ್ರ ಮತ್ತು ಸಂಗಡಿಗರು ಸೇರಿಕೊಂಡು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಥಳಿಸಿರುವ ಘಟನೆ ಗುರುವಾರ ನಡೆದಿದೆ.
Last Updated 30 ಅಕ್ಟೋಬರ್ 2025, 16:17 IST
ಕನ್ನೋಳಿ ಟೋಲ್‌ ಸಿಬ್ಬಂದಿ ಮೇಲೆ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಪುತ್ರನಿಂದ ಹಲ್ಲೆ

ಒಳ ಮೀಸಲು; ಮುಂದಿನ ಸಂಪುಟ ಸಭೆಗೆ: ಎಚ್‌.ಕೆ.ಪಾಟೀಲ

ಒಳ ಮೀಸಲಾತಿಯ ಸಮರ್ಪಕ ಅನುಷ್ಠಾನಕ್ಕೆ ಕಾಯ್ದೆ ತರುವ ವಿಚಾರದ ಬಗ್ಗೆ ಕಾನೂನು ಮತ್ತು ಸಮಾಜ ಕಲ್ಯಾಣ ಸಚಿವರು ಅಧಿಕಾರಿಗಳ ಜತೆ ಸಭೆ ನಡೆಸಬೇಕಿದೆ. ಹೀಗಾಗಿ ಕರಡು ಮಸೂದೆಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ ತಿಳಿಸಿದರು
Last Updated 30 ಅಕ್ಟೋಬರ್ 2025, 16:14 IST
ಒಳ ಮೀಸಲು; ಮುಂದಿನ ಸಂಪುಟ ಸಭೆಗೆ: ಎಚ್‌.ಕೆ.ಪಾಟೀಲ

ಮಳೆ, ಪ್ರವಾಹದಿಂದ ನಷ್ಟ; ₹1,545 ಕೋಟಿಗೆ ಕೇಂದ್ರಕ್ಕೆ ಮೊರೆ

ಮಳೆ, ಪ್ರವಾಹದಿಂದ ನಷ್ಟ *ಮೂಲ ಸೌಕರ್ಯ ಪುನರ್‌ ನಿರ್ಮಾಣಕ್ಕೆ ಕೇಂದ್ರದ ನೆರವು ಕೋರಲು ತೀರ್ಮಾನ
Last Updated 30 ಅಕ್ಟೋಬರ್ 2025, 16:12 IST
ಮಳೆ, ಪ್ರವಾಹದಿಂದ ನಷ್ಟ; ₹1,545 ಕೋಟಿಗೆ ಕೇಂದ್ರಕ್ಕೆ ಮೊರೆ

ಒಳಮೀಸಲಾತಿ ವಿಳಂಬಕ್ಕೆ ಕಾಯ್ದೆಯ ನಾಟಕ: ಕಾರಜೋಳ ಆರೋಪ

Govind Karjol: ರಾಜ್ಯ ಸರ್ಕಾರ ಒಳಮೀಸಲಾತಿ ಅನುಷ್ಠಾನ ವಿಳಂಬ ಮಾಡಲು ಕಾಯ್ದೆ ರೂಪಿಸುವ ನಾಟಕ ಮಾಡುತ್ತಿದೆ ಎಂದು ಸಂಸದ ಗೋವಿಂದ ಕಾರಜೋಳ ಆರೋಪಿಸಿದರು. ಸರ್ಕಾರದ ಆದೇಶ ರದ್ದು ಮಾಡುವ ದುರುದ್ದೇಶವಿದೆ ಎಂದರು.
Last Updated 30 ಅಕ್ಟೋಬರ್ 2025, 16:11 IST
ಒಳಮೀಸಲಾತಿ ವಿಳಂಬಕ್ಕೆ ಕಾಯ್ದೆಯ ನಾಟಕ: ಕಾರಜೋಳ ಆರೋಪ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ ತಗಡೂರು ಆಯ್ಕೆ

Press Association: ಶಿವಾನಂದ ತಗಡೂರು ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ 2025–28ನೇ ಸಾಲಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ಸತತ ಮೂರನೇ ಬಾರಿಗೆ ಅಧ್ಯಕ್ಷರಾಗಿದ್ದಾರೆ.
Last Updated 30 ಅಕ್ಟೋಬರ್ 2025, 15:54 IST
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ ತಗಡೂರು ಆಯ್ಕೆ
ADVERTISEMENT

ಡಿ.ಕೆ.ಶಿವಕುಮಾರ್ ವಿರುದ್ಧ ಜೆಡಿಎಸ್‌ ‘ಟ್ರಂಕ್‌’ ಪ್ರತಿಭಟನೆ

Political Protest: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಜೆಡಿಎಸ್‌ ಕಾರ್ಯಕರ್ತರು ‘ಟ್ರಂಕ್‌’ ಪ್ರತಿಭಟನೆ ನಡೆಸಿದರು. ಕುಮಾರಸ್ವಾಮಿಗೆ ಕ್ಷಮೆ ಕೇಳಬೇಕು ಎಂದು ಜೆಡಿಎಸ್‌ ಮುಖಂಡರು ಒತ್ತಾಯಿಸಿದರು.
Last Updated 30 ಅಕ್ಟೋಬರ್ 2025, 15:45 IST
ಡಿ.ಕೆ.ಶಿವಕುಮಾರ್ ವಿರುದ್ಧ ಜೆಡಿಎಸ್‌ ‘ಟ್ರಂಕ್‌’ ಪ್ರತಿಭಟನೆ

ರಾಜ್ಯೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 1,700 ಮಕ್ಕಳು ಭಾಗಿ: ಮಧು ಬಂಗಾರಪ್ಪ

Cultural Event: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನ.1ರಂದು ನಡೆಯುವ ಕನ್ನಡ ರಾಜ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 1,700 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
Last Updated 30 ಅಕ್ಟೋಬರ್ 2025, 15:37 IST
ರಾಜ್ಯೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 1,700 ಮಕ್ಕಳು ಭಾಗಿ: ಮಧು ಬಂಗಾರಪ್ಪ

ಕರ್ನಾಟಕ ಮಾದರ ಮಹಾಸಭೆಗೆ ಮುನಿಯಪ್ಪ ಸಾರಥ್ಯ

KH Muniyappa: ಕರ್ನಾಟಕ ಮಾದರ ಮಹಾಸಭೆಯ ನೂತನ ಅಧ್ಯಕ್ಷರಾಗಿ ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ ಆಯ್ಕೆಯಾಗಿದ್ದಾರೆ. ಮಾದಿಗ ಸಮುದಾಯದ ಸಬಲೀಕರಣ ಮತ್ತು ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಹೇಳಿದರು.
Last Updated 30 ಅಕ್ಟೋಬರ್ 2025, 15:35 IST
ಕರ್ನಾಟಕ ಮಾದರ ಮಹಾಸಭೆಗೆ ಮುನಿಯಪ್ಪ ಸಾರಥ್ಯ
ADVERTISEMENT
ADVERTISEMENT
ADVERTISEMENT