ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರ ನಿಯಮಿತದ ನಿರ್ದೇಶಕ ಪ್ರಸನ್ನಕುಮಾರ್, ಮ್ಯಾಮ್ಕೋಸ್ ಅಧ್ಯಕ್ಷ ವೈ.ಎಸ್. ಸುಬ್ರಹ್ಮಣ್ಯ, ಕೊಡಚಾದ್ರಿ ಅಡಿಕೆ ಮಾರಾಟ ಸಹಕಾರ ಸಂಘದ ಅಧ್ಯಕ್ಷ ನಿವಣೆ ಸೀತಾರಾಮಭಟ್, ಹಿರಿಯ ಲೆಕ್ಕ ಪರಿಶೋಧಕ ಜಿ.ವಿ. ರವೀಂದ್ರ, ಶ್ರೀನಿವಾಸ ಕಲ್ಯಾಣ ಸಮಿತಿಯ ಅಧ್ಯಕ್ಷ ಎಚ್.ಎಂ. ವೀರಭದ್ರಪ್ಪ ಹಾಜರಿರುವರು.