ಜಿಲ್ಲೆಯಲ್ಲಿ ಪ್ರಸ್ತುತ ವರ್ಷ 168 ಕೆಎಫ್ಡಿ ಪ್ರಕರಣಗಳು ವರದಿಯಾಗಿವೆ. ತೀರ್ಥಹಳ್ಳಿಯಲ್ಲಿ 132 ಹಾಗೂ ಸಾಗರದಲ್ಲಿ 36 ಪ್ರಕರಣ ವರದಿಯಾಗಿದೆ. ಪ್ರಸ್ತುತ 12ಜನರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ನಾಲ್ಕು ತಿಂಗಳಲ್ಲಿ 5 ಸಾವಿರ ರಕ್ತ ಪರಿಶೋಧನೆ ನಡೆಸಲಾಗಿದೆ. ಎರಡು ಮಂಗಳಲ್ಲಿ ಪಾಸಿಟಿವ್ ಕಂಡು ಬಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.