ಡಿಕೆಎಂಎಸ್ ಬಿಎಂಎಸ್ಟಿ ಫೌಂಡೇಷನ್ ಇಂಡಿಯಾ ಸಹಯೋಗದಲ್ಲಿ ಆಸ್ಪತ್ರೆ ನಗರದರಲ್ಲಿ ಹಮ್ಮಿಕೊಂಡರಕ್ತದ ಆಕರ ಕೋಶ ದಾನ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದರು.‘ರಕ್ತ ಕ್ಯಾನ್ಸರ್ನಿಂದ ಬಳಲುತ್ತಿರುವ ರೋಗಿಗಳನ್ನು ಕಾಪಾಡಲು ರಕ್ತದ ಆಕರ ಕೋಶ ಸಹಾಯಕ.ದೇಶದಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿದ್ದು, ದಾನಿಗಳ ಕೊರತೆಯಿಂದಾಗಿ ಹಲವು ಮಂದಿ ಕಸಿಗೆ ಎದುರು ನೋಡುತ್ತಿದ್ದಾರೆ.ಆರಂಭಿಕ ಹಂತದಲ್ಲಿಯೆ ರೋಗಿಗೆ ಹೊಂದಾಣಿಕೆಯಾಗುವ ದಾನಿ ಸಿಕ್ಕಲ್ಲಿ ವ್ಯಕ್ತಿ ಬೇಗ ಚೇತರಿಸಿಕೊಳ್ಳುತ್ತಾನೆ’ ಎಂದು ಹೇಳಿದರು.