ರಾಮನಗರ: ಇಲ್ಲಿನ ಅರ್ಚಕರ ಹಳ್ಳಿ ಬಳಿ ಬುಧವಾರ ಬೆಳಿಗ್ಗೆ ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಾಮನಗರದ ಹನುಮಂತನಗರ ನಿವಾಸಿ ಶ್ರೀನಿವಾಸ (26) ಮೃತ ಯುವಕ. ಈತ ಪ್ರೊಫೆ಼ಷನಲ್ ಕೊರಿಯರ್ ಕಂಪನಿಯಲ್ಲಿ ಡೆಲಿವರಿ ಬಾಯ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.