ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೃಹಿಣಿ ಅನುಮಾನಾಸ್ಪದ ಸಾವು

Last Updated 22 ಫೆಬ್ರುವರಿ 2020, 10:54 IST
ಅಕ್ಷರ ಗಾತ್ರ

ಶಿವಮೊಗ್ಗ: ಇಲ್ಲಿನ ವಿನೋಬನಗರದಲ್ಲಿ ಗೃಹಿಣಿಯೊಬ್ಬರು ಶುಕ್ರವಾರ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ಸಾವಿತ್ರಿ ನಟರಾಜ್ ಮೃತಪಟ್ಟವರು.

ಹಾವೇರಿ ಜಿಲ್ಲೆ ಅಗಡಿ ಗ್ರಾಮದ ಅವರು 6 ವರ್ಷಗಳ ಹಿಂದೆ ನಟರಾಜ್ ಅವರನ್ನು ಮದುವೆಯಾಗಿದ್ದರು.

ವರದಕ್ಷಿಣೆ ಕಿರುಕುಳವೇ ಸಾವಿಗೆ ಕಾರಣ. ಕೊಲೆ ಮಾಡಿ ನೇಣುಹಾಕಲಾಗಿದೆ ಎಂದು ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT