<p><strong>ಶಿವಮೊಗ್ಗ:</strong> ಇಲ್ಲಿನ ವಿನೋಬನಗರದಲ್ಲಿ ಗೃಹಿಣಿಯೊಬ್ಬರು ಶುಕ್ರವಾರ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.</p>.<p>ಸಾವಿತ್ರಿ ನಟರಾಜ್ ಮೃತಪಟ್ಟವರು.</p>.<p>ಹಾವೇರಿ ಜಿಲ್ಲೆ ಅಗಡಿ ಗ್ರಾಮದ ಅವರು 6 ವರ್ಷಗಳ ಹಿಂದೆ ನಟರಾಜ್ ಅವರನ್ನು ಮದುವೆಯಾಗಿದ್ದರು.</p>.<p>ವರದಕ್ಷಿಣೆ ಕಿರುಕುಳವೇ ಸಾವಿಗೆ ಕಾರಣ. ಕೊಲೆ ಮಾಡಿ ನೇಣುಹಾಕಲಾಗಿದೆ ಎಂದು ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<br /></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಇಲ್ಲಿನ ವಿನೋಬನಗರದಲ್ಲಿ ಗೃಹಿಣಿಯೊಬ್ಬರು ಶುಕ್ರವಾರ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.</p>.<p>ಸಾವಿತ್ರಿ ನಟರಾಜ್ ಮೃತಪಟ್ಟವರು.</p>.<p>ಹಾವೇರಿ ಜಿಲ್ಲೆ ಅಗಡಿ ಗ್ರಾಮದ ಅವರು 6 ವರ್ಷಗಳ ಹಿಂದೆ ನಟರಾಜ್ ಅವರನ್ನು ಮದುವೆಯಾಗಿದ್ದರು.</p>.<p>ವರದಕ್ಷಿಣೆ ಕಿರುಕುಳವೇ ಸಾವಿಗೆ ಕಾರಣ. ಕೊಲೆ ಮಾಡಿ ನೇಣುಹಾಕಲಾಗಿದೆ ಎಂದು ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<br /></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>