<p><strong>ಅರಸೀಕೆರೆ:</strong> ನಗರದ ಹೊರಭಾಗದ ಸುಬ್ರಮಣ್ಯ ಬೆಟ್ಟದ ತಪ್ಪಲಿನಲ್ಲಿ ಬುಧವಾರ ಚಿರತೆಯ ಕಳೇಬರ ಪತ್ತೆಯಾಗಿದೆ.</p>.<p>ಚಿರತೆಯ ಕಳೇಬರವನ್ನು ಬೀದಿ ನಾಯಿಗಳು ಎಳೆದಾಡುತ್ತಿರುವುದನ್ನು ನೋಡಿದವರು ಗಮನಿಸಿ ಅರಣ್ಯ ಇಲಾಖೆಯ ಗಮನಕ್ಕೆ ತಂದರು. ವಲಯ ಅರಣ್ಯಾಧಿಕಾರಿ ರಾಜಾನಾಯಕ್ ಪರಿಶೀಲಿಸಿದರು.</p>.<p>‘ಚಿರತೆ ಮೃತಪಟ್ಟು ವಾರ ಕಳೆದಿದೆ. ಗಿಡಗಳ ಸಂದಿಯಲ್ಲಿ ಬಿದ್ದಿರುವುದರಿಂದ ಯಾರ ಗಮನಕ್ಕೂ ಬಂದಿಲ್ಲ. ಮರಣೋತ್ತರ ಪರೀಕ್ಷೆಯ ನಂತರ ಸಾವಿನ ಕಾರಣ ಗೊತ್ತಾಗಲಿದೆ’ ಎಂದು ಅವರು ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ:</strong> ನಗರದ ಹೊರಭಾಗದ ಸುಬ್ರಮಣ್ಯ ಬೆಟ್ಟದ ತಪ್ಪಲಿನಲ್ಲಿ ಬುಧವಾರ ಚಿರತೆಯ ಕಳೇಬರ ಪತ್ತೆಯಾಗಿದೆ.</p>.<p>ಚಿರತೆಯ ಕಳೇಬರವನ್ನು ಬೀದಿ ನಾಯಿಗಳು ಎಳೆದಾಡುತ್ತಿರುವುದನ್ನು ನೋಡಿದವರು ಗಮನಿಸಿ ಅರಣ್ಯ ಇಲಾಖೆಯ ಗಮನಕ್ಕೆ ತಂದರು. ವಲಯ ಅರಣ್ಯಾಧಿಕಾರಿ ರಾಜಾನಾಯಕ್ ಪರಿಶೀಲಿಸಿದರು.</p>.<p>‘ಚಿರತೆ ಮೃತಪಟ್ಟು ವಾರ ಕಳೆದಿದೆ. ಗಿಡಗಳ ಸಂದಿಯಲ್ಲಿ ಬಿದ್ದಿರುವುದರಿಂದ ಯಾರ ಗಮನಕ್ಕೂ ಬಂದಿಲ್ಲ. ಮರಣೋತ್ತರ ಪರೀಕ್ಷೆಯ ನಂತರ ಸಾವಿನ ಕಾರಣ ಗೊತ್ತಾಗಲಿದೆ’ ಎಂದು ಅವರು ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>