ನಗರದ ಎಸ್ಪಿ ಕಚೇರಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಘಟನೆಗೆ ಸಂಬಂಧಿಸಿದಂತೆ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸೋಮು ಗುಡಿ, ಸಲ್ಮಾನ್, ಯಲ್ಲಪ್ಪ, ರಾಮಕೃಷ್ಣ, ಶಿವು, ದಯಾನಂದ್ ಈ ಆರು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪೈಕಿ ಸೋಮು, ಸಲ್ಮಾನ್ ಮತ್ತು ಯಲ್ಲಪ್ಪನನ್ನು ಬಂಧಿಸಲಾಗಿದೆ’ ಎಂದು ಅವರು ತಿಳಿಸಿದರು.