ಎತ್ತಿನಹೊಳೆ ನೀರಾವರಿ ಯೋಜನೆ ಕೇಂದ್ರ, ವಿಶ್ವೇಶ್ವರಯ್ಯ ಜಲ ನಿಗಮದಿಂದ ವಿಳಂಬ
Yettinahole delay ಎತ್ತಿನಹೊಳೆ ನೀರಾವರಿ ಯೋಜನೆ ವಿಳಂಬವಾಗಿದ್ದು, ಯೋಜನೆಯ ವ್ಯಾಪ್ತಿಗೆ ಒಳಪಡುವ ಜಿಲ್ಲೆಗಳ ಜನರು ಹೋರಾಟ ರೂಪಿಸುವಂತೆ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ ಸಲಹೆ ಮಾಡಿದರು.Last Updated 16 ಡಿಸೆಂಬರ್ 2025, 5:11 IST