ತುಮಕೂರು | ಧರ್ಮ ಪ್ರಭಾವದಿಂದ ಬುಡಕಟ್ಟು ಸಂಸ್ಕೃತಿ ನಾಶ: ಸಿ.ಜಿ.ಲಕ್ಷ್ಮೀಪತಿ
Tribal Culture: ತುಮಕೂರು: ಧರ್ಮಗಳ ಪ್ರಭಾವದಿಂದ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಆಚರಣೆಗಳು ಕ್ಷೀಣಿಸುತ್ತಿವೆ. ಆಹಾರ ಪದ್ಧತಿ, ದೈವಾರಾಧನೆ ನಶಿಸುತ್ತಿದೆ ಎಂದು ಬೆಂಗಳೂರು ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಸಿ.ಜಿ.ಲಕ್ಷ್ಮೀಪತಿ ಹೇಳಿದರುLast Updated 6 ಡಿಸೆಂಬರ್ 2025, 7:10 IST