ತುಮಕೂರು: ರೈತರಿಗೆ ಸಾಲ ನೀಡುವುದರಲ್ಲಿ ತಾರತಮ್ಯ, ಕಾಂಗ್ರೆಸ್ ನಾಯಕರಿಗೆ ಅಸಮಾಧಾನ
Farmer Crop Loan Dispute: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಮೂಲಕ ಜಿಲ್ಲೆಯ ರೈತರಿಗೆ ಬೆಳೆ ಸಾಲ ನೀಡುವ ವಿಚಾರದಲ್ಲಿ ನಡೆಯುತ್ತಿರುವ ತಾರತಮ್ಯ ಕಾಂಗ್ರೆಸ್ ನಾಯಕರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ.Last Updated 25 ಡಿಸೆಂಬರ್ 2025, 5:27 IST