ಸೋಮವಾರ, 19 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ತುಮಕೂರು
ADVERTISEMENT
ಡಿಜಿಟಲ್ ಅರೆಸ್ಟ್ | ಪ್ರತ್ಯೇಕ ಪ್ರಕರಣ: ₹1.11 ಕೋಟಿ ವಂಚನೆ
Cyber Crime in Tumakuru: ತುಮಕೂರು ಜಿಲ್ಲೆಯ ಇಬ್ಬರು ವ್ಯಕ್ತಿಗಳು ಸೈಬರ್ ವಂಚಕರ ಜಾಲಕ್ಕೆ ಸಿಲುಕಿ ಬರೋಬ್ಬರಿ ₹1.11 ಕೋಟಿ ಹಣ ಕಳೆದುಕೊಂಡಿದ್ದಾರೆ. ಈ ಸಂಬಂಧ ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Last Updated 19 ಜನವರಿ 2026, 6:26 IST
ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟದ ಫುಟ್ಬಾಲ್ ಪಂದ್ಯಾವಳಿ: ಮೈಸೂರು ಸೆಮಿಫೈನಲ್ಗೆ
Karnataka State Olympics 2026: ತುಮಕೂರು ಅಮಾನಿಕೆರೆ ಅಂಗಳದಲ್ಲಿ ನಡೆಯುತ್ತಿರುವ ರಾಜ್ಯ ಒಲಿಂಪಿಕ್ಸ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಮೈಸೂರು ತಂಡವು ದಾವಣಗೆರೆ ವಿರುದ್ಧ 8-0 ಅಂತರದ ದಾಖಲೆ ಗೆಲುವು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿದೆ.
Last Updated 19 ಜನವರಿ 2026, 6:25 IST
ಸಾಫ್ಟ್ವೇರ್ ಸೇರಿದಂತೆ ಹಲವು ತಾಂತ್ರಿಕ ಅಡಚಣೆ: ಇ-ಖಾತೆಗೆ ತಪ್ಪದ ಜನರ ಪರದಾಟ
Turuvekere E-Khata Problems: ಸಾರ್ವಜನಿಕರ ಆಸ್ತಿ ಡಿಜಿಟಲೀಕರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತಂದ ಇ-ಖಾತಾ ಪ್ರಕ್ರಿಯೆಯು ತಾಂತ್ರಿಕ ದೋಷಗಳಿಂದಾಗಿ ತುರುವೇಕೆರೆ ತಾಲ್ಲೂಕಿನ ಗ್ರಾಮೀಣ ಜನರಿಗೆ ತಲೆನೋವಾಗಿ ಪರಿಣಮಿಸಿದೆ.
Last Updated 19 ಜನವರಿ 2026, 6:20 IST
ಕುಣಿಗಲ್: ವಿದ್ಯಾ ಚೌಡೇಶ್ವರಿ ವರ್ಧಂತಿ
Kunigal Religious Event: ಕುಣಿಗಲ್ ತಾಲ್ಲೂಕಿನ ಕೆ.ಜಿ. ದೇವಪಟ್ಟಣದಲ್ಲಿ (ಹಂಗರಹಳ್ಳಿ) ಶೃಂಗೇರಿ ಶಾರದಾ ಪೀಠದ ಶಾಖಾ ಮಠವಾದ ವಿದ್ಯಾ ಚೌಡೇಶ್ವರಿ ಮಠದ ವರ್ಧಂತಿ ಮಹೋತ್ಸವ ಶನಿವಾರ ಸಡಗರದಿಂದ ನಡೆಯಿತು.
Last Updated 19 ಜನವರಿ 2026, 6:19 IST
ತಿಪಟೂರು: ಒಂದೇ ದಿನ ಎರಡು ಚಿರತೆ ಬೋನಿಗೆ
Tiptur Leopard News: ತಿಪಟೂರು ತಾಲ್ಲೂಕಿನ ಅಂಚೆಕೊಪ್ಪಲು ಮತ್ತು ಕರೀಕೆರೆಯಲ್ಲಿ ಶನಿವಾರ ರಾತ್ರಿ ಎರಡು ಚಿರತೆಗಳು ಬೋನಿಗೆ ಬಿದ್ದಿವೆ. ಜಾನುವಾರು ನಷ್ಟಕ್ಕೆ ಪರಿಹಾರ ನೀಡದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು.
Last Updated 19 ಜನವರಿ 2026, 6:18 IST
ಗುಬ್ಬಿ | ಹಾಗಲವಾಡಿಯಲ್ಲೀಗ ಕುರಿ, ಮೇಕೆ ವಹಿವಾಟು: ಸೌಕರ್ಯ ಒದಗಿಸುವತ್ತ ಚಿತ್ತ
Hagalavadi Santhe: ಗುಬ್ಬಿ ತಾಲ್ಲೂಕಿನ ಹಾಗಲವಾಡಿ ಹೋಬಳಿ ಕೇಂದ್ರದಲ್ಲಿ ಈವರೆಗೆ ಕೇವಲ ತರಕಾರಿ ಮತ್ತು ತೆಂಗಿನಕಾಯಿಗೆ ಸೀಮಿತವಾಗಿದ್ದ ಶುಕ್ರವಾರದ ಸಂತೆಯಲ್ಲಿ ಈಗ ಕುರಿ ಮತ್ತು ಮೇಕೆಗಳ ವ್ಯಾಪಾರ ವಹಿವಾಟು ಕೂಡ ಆರಂಭವಾಗಿದೆ.
Last Updated 19 ಜನವರಿ 2026, 6:16 IST
ಶಿರಾ | ನಮ್ಮೂರ ಶಾಲೆ ಮುಚ್ಚದಿರಿ: ಪ್ರತಿಭಟನೆ
Education Rights: ಶಿರಾ ತಾಲ್ಲೂಕಿನ ಜೋಡಿದೇವರಹಳ್ಳಿ ಗ್ರಾಮದಲ್ಲಿ ಸರ್ಕಾರಿ ಶಾಲೆ ಮುಚ್ಚುವುದಕ್ಕೆ ವಿರೋಧಿಸಿ ಎಐಡಿಎಸ್ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರತಿಭಟನೆ ನಡೆಸಿದರು.
Last Updated 18 ಜನವರಿ 2026, 7:22 IST
ADVERTISEMENT
ತುಮಕೂರು | ಭೀಮಣ್ಣ ಖಂಡ್ರೆಗೆ ನುಡಿ ನಮನ
Veerashaiva Leader: ತುಮಕೂರಿನಲ್ಲಿ ಭೀಮಣ್ಣ ಖಂಡ್ರೆಗೆ ಶ್ರದ್ಧಾಂಜಲಿ ಅರ್ಪಿಸಿ, ಅವರ ಸಮಾಜಮುಖಿ ಸೇವೆಯನ್ನು ಜಿಲ್ಲಾ ಮಹಾಸಭಾ ಅಧ್ಯಕ್ಷ ಡಾ.ಎಸ್. ಪರಮೇಶ್ ಅವರು ಮೆಚ್ಚಿದರು. ಹೈದರಾಬಾದ್ ಕರ್ನಾಟಕ ಅಭಿವೃದ್ಧಿಗೆ ಅವರು ಶ್ರಮಿಸಿದ್ದರು.
Last Updated 18 ಜನವರಿ 2026, 7:20 IST
ತುಮಕೂರು | ಪರ್ಯಾಯ ಸಿನಿಮಾದ ಸವಾಲು ದುಪ್ಪಟ್ಟು: ಬರಗೂರು
Alternative Film Movement: ತುಮಕೂರಿನಲ್ಲಿ ‘ಸಮುದಾಯದತ್ತ ಸಿನಿಮಾ’ ಚಿತ್ರಯಾತ್ರೆ ಆರಂಭಿಸಿ, ಪ್ರೊ. ಬರಗೂರು ರಾಮಚಂದ್ರಪ್ಪ ಅವರು ಪರ್ಯಾಯ ಚಿತ್ರಗಳು ಹೆಚ್ಚಿದ ಸವಾಲುಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.
Last Updated 18 ಜನವರಿ 2026, 7:19 IST
ಪಾವಗಡ | ‘ನಿಡುಗಲ್ಲು ಸೀಮೆಯ ಅರಸೀಕೆರೆ’ ಕೃತಿ ಜನಾರ್ಪಣೆ
Historical Research Karnataka: ಪಾವಗಡ ತಾಲ್ಲೂಕಿನ ಅರಸೀಕೆರೆ ಇತಿಹಾಸ ಆಧಾರಿತ ‘ನಿಡುಗಲ್ಲು ಸೀಮೆಯ ಅರಸೀಕೆರೆ’ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಸ್ಥಳೀಯ ಅಧ್ಯಯನದ ಮಹತ್ವವನ್ನು ಡಿ.ಎನ್. ಯೋಗೀಶ್ವರಪ್ಪ ಪ್ರಸ್ತಾಪಿಸಿದರು.
Last Updated 18 ಜನವರಿ 2026, 6:08 IST
ADVERTISEMENT
<
1
2
...
1000
>
ADVERTISEMENT
ADVERTISEMENT