<p><strong>ತುಮಕೂರು: </strong>ಜಿಲ್ಲೆಯಲ್ಲಿ ಭಾನುವಾರ ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಹೊಸದಾಗಿ 267 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.</p>.<p>ಪಾವಗಡ ತಾಲ್ಲೂಕು ರೆಡ್ಡಿ ಕಾಲೊನಿಯ 65 ವರ್ಷದ ಪುರುಷ ಹಾಗೂ ಕುಣಿಗಲ್ ತಾಲ್ಲೂಕು ಎಡೆಯೂರು ಕತ್ತಘಟ್ಟ ಗ್ರಾಮದ 55 ವರ್ಷದ ಪುರುಷ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.</p>.<p>ಭಾನುವಾರ ದೃಢಪಟ್ಟ ಸೋಂಕಿತರಲ್ಲಿ ತುಮಕೂರು 63, ಗುಬ್ಬಿ 54, ತುರುವೇಕೆರೆ 34, ತಿಪಟೂರು 29, ಶಿರಾ 34, ಪಾವಗಡ 11, ಮಧುಗಿರಿ 13, ಕುಣಿಗಲ್ 19, ಕೊರಟಗೆರೆ 6 ಹಾಗೂ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ 4 ಮಂದಿಗೆ ಸೋಂಕು ತಗುಲಿದೆ. ಭಾನುವಾರ 138 ಪುರುಷರು ಹಾಗೂ 129 ಮಂದಿ ಮಹಿಳೆಯರಿಗೆ ಸೋಂಕು ತಗುಲಿದ್ದು ಅದರಲ್ಲಿ 60 ವರ್ಷ ಮೇಲ್ಪಟ್ಟ 60 ಮಂದಿ ಇದ್ದಾರೆ.</p>.<p>174 ಮಂದಿ ಗುಣಮುಖ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ 174 ಮಂದಿ ಗುಣಮುಖರಾಗಿದ್ದು ಅವರನ್ನು ಭಾನುವಾರ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ಗಳಿಂದ ಮನೆಗೆ ಕಳುಹಿಸಲಾಯಿತು. ಜಿಲ್ಲೆಯಲ್ಲಿ ಇನ್ನೂ 1,533 ಸಕ್ರಿಯ ಪ್ರಕರಣಗಳು ಇವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಜಿಲ್ಲೆಯಲ್ಲಿ ಭಾನುವಾರ ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಹೊಸದಾಗಿ 267 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.</p>.<p>ಪಾವಗಡ ತಾಲ್ಲೂಕು ರೆಡ್ಡಿ ಕಾಲೊನಿಯ 65 ವರ್ಷದ ಪುರುಷ ಹಾಗೂ ಕುಣಿಗಲ್ ತಾಲ್ಲೂಕು ಎಡೆಯೂರು ಕತ್ತಘಟ್ಟ ಗ್ರಾಮದ 55 ವರ್ಷದ ಪುರುಷ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.</p>.<p>ಭಾನುವಾರ ದೃಢಪಟ್ಟ ಸೋಂಕಿತರಲ್ಲಿ ತುಮಕೂರು 63, ಗುಬ್ಬಿ 54, ತುರುವೇಕೆರೆ 34, ತಿಪಟೂರು 29, ಶಿರಾ 34, ಪಾವಗಡ 11, ಮಧುಗಿರಿ 13, ಕುಣಿಗಲ್ 19, ಕೊರಟಗೆರೆ 6 ಹಾಗೂ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ 4 ಮಂದಿಗೆ ಸೋಂಕು ತಗುಲಿದೆ. ಭಾನುವಾರ 138 ಪುರುಷರು ಹಾಗೂ 129 ಮಂದಿ ಮಹಿಳೆಯರಿಗೆ ಸೋಂಕು ತಗುಲಿದ್ದು ಅದರಲ್ಲಿ 60 ವರ್ಷ ಮೇಲ್ಪಟ್ಟ 60 ಮಂದಿ ಇದ್ದಾರೆ.</p>.<p>174 ಮಂದಿ ಗುಣಮುಖ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ 174 ಮಂದಿ ಗುಣಮುಖರಾಗಿದ್ದು ಅವರನ್ನು ಭಾನುವಾರ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ಗಳಿಂದ ಮನೆಗೆ ಕಳುಹಿಸಲಾಯಿತು. ಜಿಲ್ಲೆಯಲ್ಲಿ ಇನ್ನೂ 1,533 ಸಕ್ರಿಯ ಪ್ರಕರಣಗಳು ಇವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>