ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ, ತಾಲ್ಲೂಕು ಯೋಜನಾಧಿಕಾರಿ ಉಮಾ, ಸೇವಾ ಪ್ರತಿನಿಧಿ ಭಾಸ್ಕರ್, ಕ್ಯಾತ ಲಿಂಗೇಶ್ವರ ಸ್ವಾಮಿ ಅಭಿವೃದ್ಧಿ ಸೇವಾ ಸಮಿತಿ ಅಧ್ಯಕ್ಷ ನಿಜಲಿಂಗಪ್ಪ ಉಪಾಧ್ಯಕ್ಷ ಜಯಣ್ಣ ಹಾಗೂ ದೇವಸ್ಥಾನದ ಅರ್ಚಕರಾದ ದೊಡ್ಡಯ್ಯ ರಾಮಣ್ಣ ಹಾಗೂ ಸಮಿತಿ ಸದಸ್ಯರು ಮತ್ತು ಗ್ರಾಮಸ್ಥರು ಇದ್ದರು.