<p><strong>ತಿಪಟೂರು</strong>: ಮಕ್ಕಳಿಗೆ ಏನಾದರೂ ಹೇಳಬೇಕಾದರೆ ಧೈರ್ಯವಾಗಿ, ನಿಖರವಾಗಿ ಅರ್ಥವಾಗುವ ರೀತಿಯಲ್ಲಿ ಸತ್ಯವನ್ನು ಹೇಳಬೇಕು ಎಂದು ತುರುವೇಕೆರೆ ತಾಲ್ಲೂಕಿನ ಮಾದಿಹಳ್ಳಿಯ ಬದರಿಕಾಶ್ರಮದ ರಾಮಕೃಷ್ಣ ಮಠದ ಅಧ್ಯಕ್ಷ ಮಂಗಳನಾಥಾನಂದ ಮಹಾರಾಜ್ ಹೇಳಿದರು.</p>.<p>ಕಲ್ಪತರು ವಿದ್ಯಾ ಸಂಸ್ಥೆಯ ಕಲ್ಪತರು ಸೆಂಟ್ರಲ್ ಸ್ಕೂಲ್ ವತಿಯಿಂದ ಕಲ್ಪ ವೈಭವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಶಾಸಕ ಕೆ.ಷಡಕ್ಷರಿ ಮಾತನಾಡಿ, ‘ಸಂಸ್ಥೆಯ ಪರವಾಗಿ ಸರ್ಕಾರಕ್ಕೆ ಮನವಿ ಮಾಡಿದ್ದು ಮೆಡಿಕಲ್ ಕಾಲೇಜಿನ ಅವಶ್ಯಕತೆಯಿದೆ ಎಂದು ತಿಳಿಸಲಾಗಿದೆ. ಕಿಬ್ಬನಹಳ್ಳಿಯ ಬಳಿ ಸೂಪರ್ ಸ್ಪೆಷಾಲಿಸ್ಟ್ ಆಸ್ವತ್ರೆ ತೆರಯಲಾಗುತ್ತಿದೆ’ ಎಂದರು.</p>.<p>ಶಾಲೆಯನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಿದ ಮಕ್ಕಳಿಗೆ ಪಾರಿತೋಷಕ ಹಾಗೂ ನೆನಪಿನ ಕಾಣಿಕೆ ನೀಡಲಾಯಿತು.</p>.<p>ಸಂಸ್ಥೆ ಅಧ್ಯಕ್ಷ ಪಿ.ಕೆ. ತಿಪ್ಪೇರುದ್ರಪ್ಪ, ಉಪವಿಭಾಗಾಧಿಕಾರಿ ಸಪ್ತಶ್ರೀ.ಬಿ.ಕೆ, ತಹಶೀಲ್ದಾರ್ ಪವನ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಯ್ಯ, ಬಿ.ಎಸ್.ಉಮೇಶ್, ನಟರಾಜು, ಟಿ.ಎಸ್.ಬಸವರಾಜು, ಜಿ.ಪಿ.ದೀಪಕ್, ಟಿ.ಎಸ್.ಶಿವಪ್ರಸಾದ್, ಎಂ.ಆರ್.ಸಂಗಮೇಶ್, ಟಿ.ಯು.ಜಗದೀಶಮೂರ್ತಿ, ಜಿ.ಎಸ್.ಉಮಾಶಂಕರ್, ದೇವಿಕಾ ಬಿ ಸ್ವಾಮಿ, ಶ್ರೀನಿವಾಸ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು</strong>: ಮಕ್ಕಳಿಗೆ ಏನಾದರೂ ಹೇಳಬೇಕಾದರೆ ಧೈರ್ಯವಾಗಿ, ನಿಖರವಾಗಿ ಅರ್ಥವಾಗುವ ರೀತಿಯಲ್ಲಿ ಸತ್ಯವನ್ನು ಹೇಳಬೇಕು ಎಂದು ತುರುವೇಕೆರೆ ತಾಲ್ಲೂಕಿನ ಮಾದಿಹಳ್ಳಿಯ ಬದರಿಕಾಶ್ರಮದ ರಾಮಕೃಷ್ಣ ಮಠದ ಅಧ್ಯಕ್ಷ ಮಂಗಳನಾಥಾನಂದ ಮಹಾರಾಜ್ ಹೇಳಿದರು.</p>.<p>ಕಲ್ಪತರು ವಿದ್ಯಾ ಸಂಸ್ಥೆಯ ಕಲ್ಪತರು ಸೆಂಟ್ರಲ್ ಸ್ಕೂಲ್ ವತಿಯಿಂದ ಕಲ್ಪ ವೈಭವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಶಾಸಕ ಕೆ.ಷಡಕ್ಷರಿ ಮಾತನಾಡಿ, ‘ಸಂಸ್ಥೆಯ ಪರವಾಗಿ ಸರ್ಕಾರಕ್ಕೆ ಮನವಿ ಮಾಡಿದ್ದು ಮೆಡಿಕಲ್ ಕಾಲೇಜಿನ ಅವಶ್ಯಕತೆಯಿದೆ ಎಂದು ತಿಳಿಸಲಾಗಿದೆ. ಕಿಬ್ಬನಹಳ್ಳಿಯ ಬಳಿ ಸೂಪರ್ ಸ್ಪೆಷಾಲಿಸ್ಟ್ ಆಸ್ವತ್ರೆ ತೆರಯಲಾಗುತ್ತಿದೆ’ ಎಂದರು.</p>.<p>ಶಾಲೆಯನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಿದ ಮಕ್ಕಳಿಗೆ ಪಾರಿತೋಷಕ ಹಾಗೂ ನೆನಪಿನ ಕಾಣಿಕೆ ನೀಡಲಾಯಿತು.</p>.<p>ಸಂಸ್ಥೆ ಅಧ್ಯಕ್ಷ ಪಿ.ಕೆ. ತಿಪ್ಪೇರುದ್ರಪ್ಪ, ಉಪವಿಭಾಗಾಧಿಕಾರಿ ಸಪ್ತಶ್ರೀ.ಬಿ.ಕೆ, ತಹಶೀಲ್ದಾರ್ ಪವನ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಯ್ಯ, ಬಿ.ಎಸ್.ಉಮೇಶ್, ನಟರಾಜು, ಟಿ.ಎಸ್.ಬಸವರಾಜು, ಜಿ.ಪಿ.ದೀಪಕ್, ಟಿ.ಎಸ್.ಶಿವಪ್ರಸಾದ್, ಎಂ.ಆರ್.ಸಂಗಮೇಶ್, ಟಿ.ಯು.ಜಗದೀಶಮೂರ್ತಿ, ಜಿ.ಎಸ್.ಉಮಾಶಂಕರ್, ದೇವಿಕಾ ಬಿ ಸ್ವಾಮಿ, ಶ್ರೀನಿವಾಸ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>