ನಾಗಲಮಡಿಕೆಯ ಉತ್ತರ ಪಿನಾಕಿನಿ ಚೆಕ್ ಡ್ಯಾಂ ತುಂಬಿ ಹರಿಯುತ್ತಿದೆ. 500 ವರ್ಷ ಇತಿಹಾಸವಿರುವ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇಗುಲದ ಅಡುಗೆ ಶಾಲೆಯ ಗೋಡೆ ಬಿದ್ದಿದೆ. ಗೋಪುರ ಶಿಥಿಲಾವಸ್ಥೆ ತಲುಪಿದ್ದು, ಸಂಪೂರ್ಣ ದೇಗುಲ ಸೂರುತ್ತಿದೆ. ಅನಾಹುತ ಸಂಭವಿಸುವ ಮುನ್ನ ಸರ್ಕಾರ ದೇಗುಲ ದುರಸ್ತಿ ಮಾಡಿಸಬೇಕು ಎಂದು ಆಗ್ರಹಿಸಿದ್ದಾರೆ.