ಗಾಂಧಿ ಸಹಜ ಬೇಸಾಯ ಆಶ್ರಮದ ಮಂಜುನಾಥ್ ಮಾತನಾಡಿದರು. ಭಾರತೀಯ ವೈದ್ಯಕೀಯ ಸಂಘದ ಕಾರ್ಯದರ್ಶಿ ಡಾ.ಮಹೇಶ್, ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಎನ್.ಎಸ್.ಅನಂತ್, ಕಾರ್ಯದರ್ಶಿ ಎನ್.ಎಸ್.ಪಂಡಿತ್ ಜವಾಹರ್, ಮುಖಂಡರಾದ ಎನ್.ಎಸ್.ಸ್ವಾಮಿ, ರಾಮಕೃಷ್ಣಪ್ಪ, ರಂಗಸ್ವಾಮಿ, ಶಿವಲಿಂಗಯ್ಯ, ಗಂಗಾಧರ್, ಪ್ರತಾಪ್, ನಾಗರಾಜ್, ರವೀಶ್, ಕಿಶೋರ್ ಇತರರು ಹಾಜರಿದ್ದರು.