ಸಮಾವೇಶದ ಸಿದ್ಧತೆ ವೀಕ್ಷಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ, ‘ಸ್ಥಳೀಯ ಕಾರ್ಯಕರ್ತರು ಸಮಾವೇಶಕ್ಕೆ ಜನರನ್ನು ಕರೆತರುವ ಜವಾಬ್ದಾರಿ ಹೊತ್ತಿದ್ದಾರೆ. 25 ಸಾವಿರ ಜನ ಸೇರುವ ನಿರೀಕ್ಷೆ ಇದೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಸಚಿವರಾದ ಡಿ.ಕೆ.ಶಿವಕುಮಾರ್, ದಿನೇಶ್ಗುಂಡೂರಾವ್ ಭಾಗವಹಿಸುವರು’ ಎಂದು ತಿಳಿಸಿದರು.