ರೋಗದ ಬಗೆಗಿನ ಅರಿವಿನ ಕೊರತೆಯಿಂದ ಯಾವುದೇ ಪರೀಕ್ಷೆಗೊಳಗಾಗದೆ ನಿರ್ಲಕ್ಷ್ಯ ತೋರುವುದರಿಂದ ಈ ರೋಗಗಳು ಹೆಚ್ಚಾಗುತ್ತಿವೆ. ಇದನ್ನು ಮನಗಂಡು ತುಮುಲ್ನಿಂದ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ಶಿಬಿರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆರೋಗ್ಯದ ತೊಂದರೆ ಇರುವ ಬಹಳಷ್ಟು ಬಡಜನತೆ ಈ ಶಿಬಿರದ ಪ್ರಯೋಜನ ಪಡೆದುಕೊಂಡಿದ್ದಾರೆ ಎಂದು ಹೇಳಿದರು.