ಸಂಸದ ಜಿ.ಎಸ್.ಬಸವರಾಜು, ಶಾಸಕರಾದ ಬಿ.ಸುರೇಶ್ಗೌಡ, ಬಿ.ಜಿ.ಜ್ಯೋತಿಗಣೇಶ್, ಭೈರತಿ ಬಸವರಾಜು, ಮಾಜಿ ಶಾಸಕ ಸುಧಾಕರ್ಲಾಲ್, ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಆಂಜಿನಪ್ಪ, ಬಿಜೆಪಿ ಮಧುಗಿರಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ, ಮುಖಂಡ ಅನಿಲ್ಕುಮಾರ್ ಇತರರು ಹಾಜರಿದ್ದರು.