ಉಪಾಧ್ಯಕ್ಷೆ ಮಂಜುಳಾ ರಂಗಪ್ಪ, ಸ್ಥಾಯಿ ಸಮಿತಿ ಸದಸ್ಯ ಸೆಮ್ಮಿವುಲ್ಲಾ, ಸದಸ್ಯರಾದ ಅರುಣ್ ಕುಮಾರ್, ಕೋಟೆ ನಾಗಣ್ಣ, ಮಲ್ಲಿಪಾಳ್ಯ ಶ್ರೀನಿವಾಸ್ ಮಾತನಾಡಿದರು. ಪೌರಕಾರ್ಮಿಕರ ಸಂಘದ ಅಧ್ಯಕ್ಷೆ ಸರಸಮ್ಮ, ಮುಖ್ಯಾಧಿಕಾರಿ ರವಿಕುಮಾರ್, ಪರಿಸರ ಎಂಜನಿಯರ್ ಚಂದ್ರಶೇಖರ್, ಆರೋಗ್ಯ ನಿರೀಕ್ಷಕಿ ಮಮತಾ, ಪುರಸಭೆ ಸದಸ್ಯರು ಇದ್ದರು.