<p><strong>ಕೊರಟಗೆರೆ</strong>: ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಕೋಡ್ಲಹಳ್ಳಿ ಗ್ರಾಮ ಬಳಿಯ ಕಟ್ಟೆಬಾರೆಯಲ್ಲಿ ಚಿರತೆ ದಾಳಿ ನಡೆಸಿ ಸಾಕು ನಾಯಿಯನ್ನು ಎಳೆದೊಯ್ದಿದೆ.</p>.<p>ಕಟ್ಟೆಬಾರೆ ಗ್ರಾಮದ ಶಿವಶಂಕರಾರಾಧ್ಯ ಮಂಗಳವಾರ ಸಂಜೆ ತಮ್ಮ ಜಮೀನಿನಿಂದ ದನಗಳನ್ನು ಕರೆ ತರುವಾಗ ಹಿಂದೆ ಬಂದ ನಾಯಿಯನ್ನು ಚಿರತೆ ಹೊತ್ತೊಯ್ದಿದೆ.</p>.<p>ಮೂರು ದಿನಗಳಿಂದ ಗ್ರಾಮದ ಸುತ್ತಮುತ್ತಾ ಚಿರತೆ ಕಾಣಿಸಿಕೊಂಡಿದೆ ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಕ್ರಮವಹಿಸಿ ಚಿರತೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕೊರಟಗೆರೆ</strong>: ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಕೋಡ್ಲಹಳ್ಳಿ ಗ್ರಾಮ ಬಳಿಯ ಕಟ್ಟೆಬಾರೆಯಲ್ಲಿ ಚಿರತೆ ದಾಳಿ ನಡೆಸಿ ಸಾಕು ನಾಯಿಯನ್ನು ಎಳೆದೊಯ್ದಿದೆ.</p>.<p>ಕಟ್ಟೆಬಾರೆ ಗ್ರಾಮದ ಶಿವಶಂಕರಾರಾಧ್ಯ ಮಂಗಳವಾರ ಸಂಜೆ ತಮ್ಮ ಜಮೀನಿನಿಂದ ದನಗಳನ್ನು ಕರೆ ತರುವಾಗ ಹಿಂದೆ ಬಂದ ನಾಯಿಯನ್ನು ಚಿರತೆ ಹೊತ್ತೊಯ್ದಿದೆ.</p>.<p>ಮೂರು ದಿನಗಳಿಂದ ಗ್ರಾಮದ ಸುತ್ತಮುತ್ತಾ ಚಿರತೆ ಕಾಣಿಸಿಕೊಂಡಿದೆ ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಕ್ರಮವಹಿಸಿ ಚಿರತೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>