ಜಿಲ್ಲಾ ವ್ಯಾಪ್ತಿಯ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಲಾಗಿದೆ. ತುಮಕೂರಿನಲ್ಲಿ ಎಸ್.ಪಿ.ಮುದ್ದಹನುಮೇಗೌಡ, ಚಿತ್ರದುರ್ಗದಲ್ಲಿ ಬಿ.ಎನ್.ಚಂದ್ರಪ್ಪ, ಬೆಂಗಳೂರು ಗ್ರಾಮಾಂತರದಲ್ಲಿ ಡಿ.ಕೆ.ಸುರೇಶ್ ಗೆಲುವಿಗೆ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.