<p><strong>ತಿಪಟೂರು:</strong> ತಾಲ್ಲೂಕಿನ ಬಿದರೆಗುಡಿ ಸಮೀಪ ಬೈರಾಪುರ ಗೇಟ್ ಬಳಿ ಶುಕ್ರವಾರ ಮಧ್ಯಾಹ್ನ ಟಿಪ್ಪರ್ ಲಾರಿ ಮತ್ತು ದ್ವಿಚಕ್ರವಾಹನ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಒಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.</p>.<p>ಪರಮೇಶ್ (36) ಮೃತಪಟ್ಟವರು. ಮಂಜುಳಾ( 35), ಸೌಂದರ್ಯ(3), ಚೇತನ್ (5) ಗಾಯಗೊಂಡವರು. ಅರಸಿಕೆರೆ ತಾಲ್ಲೂಕಿನ ಸಲಪರಹಳ್ಳಿ ಗ್ರಾಮದಿಂದ ಅಯ್ಯನಬಾವಿಗೆ ದ್ವಿಚಕ್ರವಾಹನದಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.</p>.<p>ಗಾಯಾಳುಗಳನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ. ಪ್ರಕರಣ ಹೊನ್ನವಳ್ಳಿ ಠಾಣೆಯಲ್ಲಿ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ತಿಪಟೂರು:</strong> ತಾಲ್ಲೂಕಿನ ಬಿದರೆಗುಡಿ ಸಮೀಪ ಬೈರಾಪುರ ಗೇಟ್ ಬಳಿ ಶುಕ್ರವಾರ ಮಧ್ಯಾಹ್ನ ಟಿಪ್ಪರ್ ಲಾರಿ ಮತ್ತು ದ್ವಿಚಕ್ರವಾಹನ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಒಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.</p>.<p>ಪರಮೇಶ್ (36) ಮೃತಪಟ್ಟವರು. ಮಂಜುಳಾ( 35), ಸೌಂದರ್ಯ(3), ಚೇತನ್ (5) ಗಾಯಗೊಂಡವರು. ಅರಸಿಕೆರೆ ತಾಲ್ಲೂಕಿನ ಸಲಪರಹಳ್ಳಿ ಗ್ರಾಮದಿಂದ ಅಯ್ಯನಬಾವಿಗೆ ದ್ವಿಚಕ್ರವಾಹನದಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.</p>.<p>ಗಾಯಾಳುಗಳನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ. ಪ್ರಕರಣ ಹೊನ್ನವಳ್ಳಿ ಠಾಣೆಯಲ್ಲಿ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>