ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್– ಕಾರು ಮಧ್ಯೆ ಅಪಘಾತ: ಯುವಕ ಸಾವು

Last Updated 10 ಆಗಸ್ಟ್ 2022, 5:23 IST
ಅಕ್ಷರ ಗಾತ್ರ

ತುಮಕೂರು: ತಿಪಟೂರು ತಾಲ್ಲೂಕಿನ ಕೋಟನಾಯಕನಹಳ್ಳಿ ಹತ್ತಿರ ಮಂಗಳವಾರ ರಾತ್ರಿ ಕೆಎಸ್ಆರ್‌ಟಿಸಿ ಬಸ್ ಮತ್ತು ಕಾರು ಮಧ್ಯೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಹಾಸನದ ಹರ್ಷತ್ ಖಾನ್ (21) ಮೃತಪಟ್ಟಿದ್ದಾರೆ.

ತಿಪಟೂರಿಂದ ಕೆ.ಬಿ.ಕ್ರಾಸ್ ಕಡೆ ತೆರಳುತ್ತಿದ್ದ ಬಸ್ ಮತ್ತು ಕೆ.ಬಿ.ಕ್ರಾಸ್‌ನಿಂದ ತಿಪಟೂರಿಗೆ ಬರುತ್ತಿದ್ದ ಕಾರು ನಡುವೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹರ್ಷತ್ ಖಾನ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT