ನೂತನ ಕಸ ವಿಲೇವಾರಿ ವಾಹನಗಳಿಗೆ ಸಚಿವ ನಾಗೇಶ್ ಚಾಲನೆ ನೀಡಿದರು. ಮಾಜಿ ಅಧ್ಯಕ್ಷ ಟಿ.ಎನ್. ಪ್ರಕಾಶ್, ಮಾಜಿ ಉಪಾಧ್ಯಕ್ಷೆ ಊರ್ ಬಾನು, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂತರಾಜು, ಸದಸ್ಯರಾದ ಯೋಗೀಶ್, ಜಯರಾಂ, ಸಂಗಮೇಶ್, ಪ್ರಸನ್ನ, ಪೌರಾಯುಕ್ತ ಉಮಾಕಾಂತ್, ಎಇಇ ನಾಗೇಶ್, ಪರಿಸರ ಎಂಜಿನಿಯರ್ ರಾಘವೇಂದ್ರ ಹಾಜರಿದ್ದರು.