<p><strong>ತುಮಕೂ</strong>ರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ನಗರದ ಹೊರ ವಲಯದ ಊರುಕೆರೆ ಬಳಿಯ ಕಾರಾಗೃಹಕ್ಕೆ ಬುಧವಾರ ಕರೆ ತರಲಾಯಿತು.</p>.<p>ಚಿತ್ರದುರ್ಗ ತಾಲ್ಲೂಕಿನ ಐನಳ್ಳಿ ಕುರುಬರಹಟ್ಟಿ ಗ್ರಾಮದ ಆರೋಪಿ (ಎ–8) ರವಿಶಂಕರ್, ಬೆಂಗಳೂರಿನ ಗಿರಿನಗರದ ನಿವಾಸಿ ಕಾರ್ತಿಕ್ ಅಲಿಯಾಸ್ ಕಪ್ಪೆ (ಎ–15), ಗಿರಿನಗರದ ಹೀರಣ್ಣಗುಡ್ಡದ ವಾಸಿ ಕೇಶವಮೂರ್ತಿ (ಎ–16), ಬನ್ನೇರುಘಟ್ಟ ಮುಖ್ಯರಸ್ತೆಯ ಕೆಂಬತ್ತಹಳ್ಳಿಯ ನಿಖಿಲ್ ನಾಯಕ್ (ಎ–17) ಅವರನ್ನು ಕಾರಾಗೃಹಕ್ಕೆ ಸ್ಥಳಾಂತರಿಸಲಾಯಿತು.</p>.<p>ಭದ್ರತೆಯ ದೃಷ್ಟಿಯಿಂದ ಆರೋಪಿಗಳನ್ನು ತುಮಕೂರು ಕಾರಾಗೃಹಕ್ಕೆ ಸ್ಥಳಾಂತರಿಸಲು ಆದೇಶಿಸಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶಿಸಿತ್ತು. ಪೊಲೀಸ್ ಭದ್ರತೆಯಲ್ಲಿ ಆರೋಪಿಗಳನ್ನು ಕರೆತರಲಾಯಿತು. ಕಾರಾಗೃಹ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂ</strong>ರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ನಗರದ ಹೊರ ವಲಯದ ಊರುಕೆರೆ ಬಳಿಯ ಕಾರಾಗೃಹಕ್ಕೆ ಬುಧವಾರ ಕರೆ ತರಲಾಯಿತು.</p>.<p>ಚಿತ್ರದುರ್ಗ ತಾಲ್ಲೂಕಿನ ಐನಳ್ಳಿ ಕುರುಬರಹಟ್ಟಿ ಗ್ರಾಮದ ಆರೋಪಿ (ಎ–8) ರವಿಶಂಕರ್, ಬೆಂಗಳೂರಿನ ಗಿರಿನಗರದ ನಿವಾಸಿ ಕಾರ್ತಿಕ್ ಅಲಿಯಾಸ್ ಕಪ್ಪೆ (ಎ–15), ಗಿರಿನಗರದ ಹೀರಣ್ಣಗುಡ್ಡದ ವಾಸಿ ಕೇಶವಮೂರ್ತಿ (ಎ–16), ಬನ್ನೇರುಘಟ್ಟ ಮುಖ್ಯರಸ್ತೆಯ ಕೆಂಬತ್ತಹಳ್ಳಿಯ ನಿಖಿಲ್ ನಾಯಕ್ (ಎ–17) ಅವರನ್ನು ಕಾರಾಗೃಹಕ್ಕೆ ಸ್ಥಳಾಂತರಿಸಲಾಯಿತು.</p>.<p>ಭದ್ರತೆಯ ದೃಷ್ಟಿಯಿಂದ ಆರೋಪಿಗಳನ್ನು ತುಮಕೂರು ಕಾರಾಗೃಹಕ್ಕೆ ಸ್ಥಳಾಂತರಿಸಲು ಆದೇಶಿಸಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶಿಸಿತ್ತು. ಪೊಲೀಸ್ ಭದ್ರತೆಯಲ್ಲಿ ಆರೋಪಿಗಳನ್ನು ಕರೆತರಲಾಯಿತು. ಕಾರಾಗೃಹ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>