ನಗರದ ಜನತಾ ಕಾಲೊನಿ ನಿವಾಸಿಗಳಾದ ಶಕಿಲಾ ಬಾನು, ನಾಜಿಯಾ ಬಾನು, ತಾಲ್ಲೂಕಿನ ಬಳಗೆರೆ ಗ್ರಾಮದ ರಾಜಲಕ್ಷ್ಮಿ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಶಕಿಲಾ ಬಾನು ಎಂಬುವರು ಆ್ಯಸಿಡ್ ಅನ್ನು ನೀರಿನ ಬಾಟಲಿಯಲ್ಲಿ ತೆಗೆದುಕೊಂಡು ಹೋಗುತ್ತಿದ್ದರು. ಬಸ್ ಹೋಗುವಾಗ ಅದು ಕೆಳಗೆ ಬಿದ್ದು, ಅಕ್ಕಪಕ್ಕದಲ್ಲಿದ್ದ ಮಹಿಳೆಯರ ಮೇಲೆ ಸಿಡಿದಿದೆ.