ಸೈಕಲ್ ಜಾಥಾದಲ್ಲಿ 500ಕ್ಕೂ ಶಾಲಾ ಕಾಲೇಜು ಮಕ್ಕಳು ಪಾಲ್ಗೊಂಡಿದ್ದರು.ಜಿಲ್ಲಾ ಪರಿಶಿಷ್ಟ ಜಾತಿ, ಪಂಗಡಗಳ ಅಧಿಕಾರಿ ರಾಜಕುಮಾರ್, ನಿರ್ಮಿತಿ ಕೇಂದ್ರದ ರಾಜಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಟರಾಜು, ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಯಸ್ವಾಮಿ, ಡಿಡಿಪಿಐ ಮಂಜುನಾಥ್, ಬಿಇಓ ರಂಗದಾಸಪ್ಪ, ವಸಂತಿ ಉಪ್ಪಾರ್, ಹನುಮನಾಯಕ್, ಶ್ರೀನಿವಾಸ್ ಹಾಗೂ ಜಿ.ಪಂ. ಉಪಕಾರ್ಯದರ್ಶಿ ಪ್ರಕಾಶ್ ಇದ್ದರು.