ಸಿದ್ದರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಬೆಂಗಳೂರಿನ ರಾಘವೇಂದ್ರ ಮಠದ ರಾಘವೇಂದ್ರ ಸ್ವಾಮೀಜಿ, ಪರಿಮಳ ಜಗ್ಗೇಶ್ ಮಾತನಾಡಿದರು. ಪುರಸಭೆ ಸದಸ್ಯ ಎಂ.ಎಲ್.ಗಂಗರಾಜು, ಗ್ರಾ.ಪಂ ಉಪಾಧ್ಯಕ್ಷ ಪ್ರಭು, ತಹಶೀಲ್ದಾರ್ ಡಾ.ವಿಶ್ವನಾಥ, ಜಗ್ಗೇಶ್ ಅಭಿಮಾನಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಎಲ್.ಮಲ್ಲಯ್ಯ, ಕೆ.ಬಿ.ಶಿವಕುಮಾರ್, ಫ್ರೆಂಡ್ಸ್ ಗ್ರೂಪ್ ಅಧ್ಯಕ್ಷ ಕೆ.ಎನ್.ರವಿಕುಮಾರ್, ಮುಖಂಡರಾದ ಟಿ.ರಾಮಣ್ಣ, ಎಂ.ಶ್ರೀಧರ್, ತಿಮ್ಮಣ್ಣ ಇದ್ದರು.