<p><strong>ಗುಬ್ಬಿ: </strong>ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನೇ ದಿನೇ ಹೆಚ್ಚುತ್ತಿದ್ದು, ಈಗಾಲೇ ಸಂಕಷ್ಟದಲ್ಲಿರುವ ಜನರನ್ನು ಕೇಂದ್ರ ಸರ್ಕಾರ ಮತ್ತಷ್ಟು ಶೋಷಣೆ ಮಾಡುತ್ತಿದೆ. ಪೆಟ್ರೋಲ್, ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ಒಳಪಡಿಸಿ ಜನಸಾಮಾನ್ಯರನ್ನು ಕಾಪಾಡಬೇಕು ಎಂದು ಕೆಪಿಸಿಸಿ ವಕ್ತಾರ ಮುರಳೀಧರ ಹಾಲಪ್ಪ ಒತ್ತಾಯಿಸಿದರು.</p>.<p>ಕಾಂಗ್ರೆಸ್ ತಾಲ್ಲೂಕು ಘಟಕದಿಂದ ಹಮ್ಮಿಕೊಂಡಿದ್ದ ಮೌನ ಪ್ರತಿಭಟನೆಯಲ್ಲಿ ಮಾತನಾಡಿದರು.</p>.<p>ಕೇಂದ್ರ ಸರ್ಕಾರ ಜನ ಸಾಮಾನ್ಯರಿಗೆ ಹೊರೆ ಮಾಡುತ್ತಿದೆ. ಪ್ರಶ್ನಿಸಲು ಮುಂದಾದರೆ ದೇಶ ವಿರೋಧಿ ಪಟ್ಟ ಕಟ್ಟುತ್ತಾರೆ. ಹಲವು ಬಾರಿ ಪತ್ರ ಬರೆದರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಆರೋಪಿಸಿದರು.</p>.<p>ಕಾಂಗ್ರೆಸ್ ವೀಕ್ಷಕ ರೇವಣ್ಣಸಿದ್ದಯ್ಯ, ಕೆ.ಆರ್.ತತಾಯ್ಯ, ನರಸಿಹಯ್ಯ, ಜಿ.ವಿ.ಮಂಜುನಾಥ, ಭರತ್ ಗೌಡ, ಸಲಿಂ ಪಾಷಾ, ರಫಿಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ: </strong>ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನೇ ದಿನೇ ಹೆಚ್ಚುತ್ತಿದ್ದು, ಈಗಾಲೇ ಸಂಕಷ್ಟದಲ್ಲಿರುವ ಜನರನ್ನು ಕೇಂದ್ರ ಸರ್ಕಾರ ಮತ್ತಷ್ಟು ಶೋಷಣೆ ಮಾಡುತ್ತಿದೆ. ಪೆಟ್ರೋಲ್, ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ಒಳಪಡಿಸಿ ಜನಸಾಮಾನ್ಯರನ್ನು ಕಾಪಾಡಬೇಕು ಎಂದು ಕೆಪಿಸಿಸಿ ವಕ್ತಾರ ಮುರಳೀಧರ ಹಾಲಪ್ಪ ಒತ್ತಾಯಿಸಿದರು.</p>.<p>ಕಾಂಗ್ರೆಸ್ ತಾಲ್ಲೂಕು ಘಟಕದಿಂದ ಹಮ್ಮಿಕೊಂಡಿದ್ದ ಮೌನ ಪ್ರತಿಭಟನೆಯಲ್ಲಿ ಮಾತನಾಡಿದರು.</p>.<p>ಕೇಂದ್ರ ಸರ್ಕಾರ ಜನ ಸಾಮಾನ್ಯರಿಗೆ ಹೊರೆ ಮಾಡುತ್ತಿದೆ. ಪ್ರಶ್ನಿಸಲು ಮುಂದಾದರೆ ದೇಶ ವಿರೋಧಿ ಪಟ್ಟ ಕಟ್ಟುತ್ತಾರೆ. ಹಲವು ಬಾರಿ ಪತ್ರ ಬರೆದರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಆರೋಪಿಸಿದರು.</p>.<p>ಕಾಂಗ್ರೆಸ್ ವೀಕ್ಷಕ ರೇವಣ್ಣಸಿದ್ದಯ್ಯ, ಕೆ.ಆರ್.ತತಾಯ್ಯ, ನರಸಿಹಯ್ಯ, ಜಿ.ವಿ.ಮಂಜುನಾಥ, ಭರತ್ ಗೌಡ, ಸಲಿಂ ಪಾಷಾ, ರಫಿಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>